ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನ ನಟ ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್ ಭೇಟಿಯಾದರು. ಈ ವೇಳೆ ಜೇಮ್ಸ್ ಚಿತ್ರ ನಿರ್ಮಾಪಕ ಕಿಶೋರ್ ಪತ್ತಿಕೊಂಡ, ನಿರ್ಮಾಪಕ ಶ್ರೀಕಾಂತ್ ಕೂಡ ಹಾಜರಿದ್ದರು.
Spread the loveಗದಗ: ಮೂಲ ಸೌಲಭ್ಯಗಳ ಕೊರತೆಯಿಂದ ಬೇಸತ್ತ ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿ ಎದುರೇ ಚರಂಡಿಯ ಕಸ ಸುರಿದು …