Breaking News
Home / ಜಿಲ್ಲೆ / ಮಡಿವಾಳರ‌ ಸಂಘದಿಂದ‌ ನಿರಾಶ್ರಿತರಿಗೆ ಊಟೋಪಚಾರ

ಮಡಿವಾಳರ‌ ಸಂಘದಿಂದ‌ ನಿರಾಶ್ರಿತರಿಗೆ ಊಟೋಪಚಾರ

Spread the love

 

ಮಂಡ್ಯ ಜಿಲ್ಲೆ ಪಾಂಡವಪುರ: ಲಾಕ್‌ ಡೌನ್ ನಿಂದ‌ ಕೂಲಿ ಕೆಲಸವಿಲ್ಲದೆ ತಾಲ್ಲೂಕಿನ ರೈಲ್ವೆ ನಿಲ್ದಾಣದ ಲ್ಲಿ ಬೀಡು ಬಿಟ್ಟಿರುವ ನೂರಕ್ಕೂ ಹೆಚ್ಚು ನಿರಾಶ್ರಿತರಿಗೆ‌ ತಾಲ್ಲೂಕು ಮಡಿವಾಳರ ಸಂಘದಿಂದ ಊಟೋಪಚಾರ ಮಾಡಲಾಯಿತು.

ಕೆನ್ನಾಳು ಗ್ರಾಮ ಪಂಚಾಯತಿ ಆವರಣದಲ್ಲಿ ಕಳೆದ ಹಲವಾರು ದಿನಗಳಿಂದ ನಿರಾಶ್ರಿತರಿಗೆ ‌ನಿತ್ಯವೂ ೨ ಹೊತ್ತು ಊಟ ನೀಡಲಾಗುತ್ತಿದ್ದು, ಶುಕ್ರವಾರ ಇದರ ಜವಾಬ್ದಾರಿ ಯನ್ನು ಮಡಿವಾಳ ಸಂಘದವರು ವಹಿಸಿದ್ದರು.
ಗ್ರಾ.ಪಂ. ಸದಸ್ಯ ಶಿವಕುಮಾರ್ ಇನ್ನಿತರರು ಇದ್ದರು.


Spread the love

About Laxminews 24x7

Check Also

*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the loveಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ