Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಪಟ್ಟಣದ ಎನ್ ಸಿ ಹೈಸ್ಕೂಲಿನಲ್ಲಿ ಹುಟ್ಟು ಹಬ್ಬದ ಆಚರಣೆಯ ಸಮಯದಲ್ಲಿ ಮಹಾಂತೇಶ ಕವಟಗಿಮಠ ಚಿಕ್ಕೋಡಿ ಹಣಬರ ಸಮಾಜದ ಶ್ರೀ ಕೃಷ್ಣ ಭವನಕ್ಕೆ ರೂ10ಲಕ್ಷ ಅನುದಾನ ನೀಡಿದರು.

ಪಟ್ಟಣದ ಎನ್ ಸಿ ಹೈಸ್ಕೂಲಿನಲ್ಲಿ ಹುಟ್ಟು ಹಬ್ಬದ ಆಚರಣೆಯ ಸಮಯದಲ್ಲಿ ಮಹಾಂತೇಶ ಕವಟಗಿಮಠ ಚಿಕ್ಕೋಡಿ ಹಣಬರ ಸಮಾಜದ ಶ್ರೀ ಕೃಷ್ಣ ಭವನಕ್ಕೆ ರೂ10ಲಕ್ಷ ಅನುದಾನ ನೀಡಿದರು.

Spread the love

ಚಿಕ್ಕೋಡಿ – ಪಟ್ಟಣದ ಎನ್ ಸಿ ಹೈಸ್ಕೂಲಿನಲ್ಲಿ ಹುಟ್ಟು ಹಬ್ಬದ ಆಚರಣೆಯ ಸಮಯದಲ್ಲಿ ಮಹಾಂತೇಶ ಕವಟಗಿಮಠ ಚಿಕ್ಕೋಡಿ ಹಣಬರ ಸಮಾಜದ ಶ್ರೀ ಕೃಷ್ಣ ಭವನಕ್ಕೆ ರೂ10ಲಕ್ಷ ಅನುದಾನ ನೀಡಿದರು.

ಈ ಸಮಯದಲ್ಲಿ ಪಟ್ಟಣದ ಹಣಬರ ಸಮಾಜದ ಮುಖಂಡರಾದ ಬಿ ಆರ್ ಸಂಗಪ್ಪಗೋಳ, ಮಡಿಬಾಬಾ ಬಸರಗಿ, ಕುಮಾರ ಮದನಗೊಳ, ಸಂತೊಷ ಟವಳೆ, ಸಾಗರ ಮುಂಡೆ, ಮಹಾದೇವ ಕರೊಲೆ, ರಮೇಶ ಚೌಡನ್ನವರ, ಜಾನು ಅಮಾತೆ, ಸಿದ್ರಾಮ ಮುಂಡೆ, ನಂದಿಕುರಳಿ ಸರ್, ಚಂದು ನಾಯಿಕ, ಪೂಜಾರಿ ಸರ್, ಭರತ ಜುಗಳೆ, ಭಿಮರಾವ ಹುಬರಟ್ಟಿ, ಸುಂದರ ಮುಂಡೆ ಹಾಗೂ ಇತರರು ಉಪಸ್ತಿತರಿದ್ದರು‌‌.
ವಿಧಾನ ಪರಿಷತ್ತಿನ ಸದಸ್ಯ ಹಾಗೂ ಆಡಳಿತ ಪಕ್ಷದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಇವರು ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಮಕ್ಕಳ ಜೊತೆಯಲ್ಲಿ ತಮ್ಮ 54ನೆಯ ಹುಟ್ಟುಹಬ್ಬವನ್ನು ಆಚರಿಸಿದರು. ಈ ವೇಳೆ ಮಾಂಜರಿ ಗ್ರಾಮ ಪಂಚಾಯಿತಿಯ ಸದಸ್ಯರು ಹಾಗೂ ವಿವಿಧ ಸಹಕಾರಿ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು

Advertisement


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ