Breaking News

ಹಲಾಲ್‌ ದಂಗಲ್‌ : ಸಸ್ಯಹಾರಿಗಳಿಗೆ ಯಾಕೆ ಬೇಕು ಮಾಂಸದ ‘ಉಸಾಬರಿ’?

Spread the love

ರಾಜ್ಯದಲ್ಲಿ ಹಲಾಲ್‌ ದಂಗಲ್‌ ಜೋರಾಗಿ ಬೀಸುತ್ತಿದೆ, ಈ ನಡುವೆ ಮಾಂಸವನ್ನೇ ತಿನ್ನದ ಸ್ವಾಮೀಜಿಗಳು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಮಾಂಸಹಾರಿಗಳು ಪ್ರಶ್ನೆ ಮಾಡುತ್ತಿದ್ದಾರೆ.

ಈ ಹಿಂದೆ ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಲು ಮುಂದಾದ ವೇಳೆಯಲ್ಲಿ ಮೊಟ್ಟೆ ನೀಡದಂತೆ ರಾಜ್ಯ ಸರ್ಕಾರದ ವಿರುದ್ದ ತೀವ್ರ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿ ಮೊಟ್ಟೆ ಮಾಂಸಹಾರ ಎನ್ನುವಂತೆ ಬಿಂಬಿಸಿದರು.

ಅಂದು ಮೊಟ್ಟೆ ಬೇಡ ಅಂತ ಹೇಳಿದವರು ಇಂದು ಇಂತದೇ ಮಾಂಸ ತಿನ್ನಿ ಅಂತ ಹೇಳುತ್ತಿರುವುದು ಯಾಕೆ ಅನ್ನೋ ಮಾತು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಲಾಗುತ್ತಿದೆ.


Spread the love

About Laxminews 24x7

Check Also

ನಿಯಮ ಉಲ್ಲಂಘಿಸಿ ಶಾಸಕ ವೀರೇಂದ್ರ ಬಂಧನ-ವಕೀಲರ ವಾದ: ವಿಚಾರಣೆ ಮುಂದೂಡಿಕೆ

Spread the love ಬೆಂಗಳೂರು: ಆನ್​ಲೈನ್​ ಮತ್ತು ಆಫ್​ಲೈನ್ ಅಕ್ರಮ ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ಸಮನ್ಸ್ ಜಾರಿಗೊಳಿಸದೆ, ನಿಯಮಗಳನ್ನು ಉಲ್ಲಂಘಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ