Breaking News

ಜಲಾಶಯದ ನೀರಿನ ಮಟ್ಟವನ್ನು ಪರಿಶೀಲನೆ :ರಮೇಶ ಜಾರಕಿಹೊಳಿ

Spread the love

 

ಬೆಳಗಾವಿ ಜಿಲ್ಲೆಯ ಶಿರೂರು ಗ್ರಾಮದ ಬಳಿ ಇರುವ ಮಾರ್ಕಂಡೇಯ ಜಲಾಶಯ ಕ್ಕೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿಯವರು ಇಂದು ಭೇಟಿ ನೀಡಿದರು.

ಜಲಾಶಯದ ನೀರಿನ ಮಟ್ಟವನ್ನು ಪರಿಶೀಲನೆ ಮಾಡಿದರು.

ಈ ಭಾಗದ ಕುಡಿಯುವ ನೀರಿನ ಸರಬರಾಜು ಕುರಿತಂತೆ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ‌ಸಭೆ ನಡೆಸಿ‌ ಚರ್ಚಿಸಿದರು


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ