Breaking News

ಜಲಾಶಯದ ನೀರಿನ ಮಟ್ಟವನ್ನು ಪರಿಶೀಲನೆ :ರಮೇಶ ಜಾರಕಿಹೊಳಿ

Spread the love

 

ಬೆಳಗಾವಿ ಜಿಲ್ಲೆಯ ಶಿರೂರು ಗ್ರಾಮದ ಬಳಿ ಇರುವ ಮಾರ್ಕಂಡೇಯ ಜಲಾಶಯ ಕ್ಕೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿಯವರು ಇಂದು ಭೇಟಿ ನೀಡಿದರು.

ಜಲಾಶಯದ ನೀರಿನ ಮಟ್ಟವನ್ನು ಪರಿಶೀಲನೆ ಮಾಡಿದರು.

ಈ ಭಾಗದ ಕುಡಿಯುವ ನೀರಿನ ಸರಬರಾಜು ಕುರಿತಂತೆ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ‌ಸಭೆ ನಡೆಸಿ‌ ಚರ್ಚಿಸಿದರು


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ