Breaking News

ಸಚಿವ ಸಂಪುಟ ಸಧ್ಯದಲ್ಲೇ ಫಿಕ್ಸ್ ಚುನಾವಣೆ ಮುಂದಿಟ್ಟು ಕೊಂಡು ಮಂತ್ರಿ ಸ್ಥಾನ ಮತ್ತೆ ಮಂತ್ರಿ ಆಗ್ತಾರ ರಮೇಶ್ ಜಾರಕಿಹೊಳಿ

Spread the love

ಬೆಂಗಳೂರು: ಬಿಜೆಪಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯ ಬಳಿಕ, ಸರ್ಕಾರ ಮತ್ತು ಪಕ್ಷದ ಮಟ್ಟದಲ್ಲಿ ಬದಲಾವಣಾ ಪ್ರಕ್ರಿಕೆಯಗಳು ಚುರುಕುಗೊಂಡಿವೆ. ಜೊತೆ ಜೊತೆಗೆ ಸಿಎಂ ಬೊಮ್ಮಾಯಿ ಸಚಿವ ಸಂಪುಟ ಪುನಾರಚನೆಯೂ ಚುರುಕು ಪಡೆದಿದೆ.

ಇದೇ ಕಾರಣದಿಂದಾಗಿ ಇಂದು ಅಥವಾ ನಾಳೆ ದೆಹಲಿಗೆ ವರಿಷ್ಠರನ್ನು ಭೇಟಿ ಮಾಡೋದಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಂಪುಟಕ್ಕೆ ಸರ್ಜರಿ ಮಾಡುಉವ ಉದ್ದೇಶವನ್ನು ಸಿಎಂ ಬೊಮ್ಮಾಯಿ ಹೊಂದಿದ್ದಾರೆ.ಸದ್ಯ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಇವೆ. ನಾಲ್ಕರಿಂದ ಆರು ಮಂದಿ ಹಾಲಿ ಸಚಿವರನ್ನು ಕೈಬಿಡುವ ಮೂಲಕ ಹೆಚ್ಚೂ ಕಡಿಮೆ ಹತ್ತು ಮಂದಿ ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡುವ ಬಗ್ಗೆ ಚಿಂತನೆ ನಡೆದಿದೆ ಎನ್ನಲಾಗಿದೆ.

 


Spread the love

About Laxminews 24x7

Check Also

ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ

Spread the love ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ ಖಾನಾಪೂರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ