Breaking News

1995 ರಲ್ಲಿ ಜನತಾ ಸರಕಾರ ತದ್ದಂತೆ 2023 ರಲ್ಲೂ ಸರ್ಕಾರ ತರೋಣ ಎಂದ ಸಿಎಂ ಇಬ್ರಾಹಿಂ

Spread the love

ಮೈಸೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮಕ್ಕಳು ಇನ್ನೂ ಬದುಕಿದ್ದಾರೆ. ಸ್ವಸ್ಥ ಸಮಾಜ ಕಟ್ಟುತ್ತೇವೆ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ.

ಮೈಸೂರಿನ ಕಲಾಮಂದಿರದಲ್ಲಿ ಸರ್ವ ಜನಾಂಗದ ಶಾಂತಿಯ ತೋಟ ಸಮಾರಂಭದಲ್ಲಿ ಭಾಷಣ ಮಾಡಿದ ಅವರು, ಹೆಣ್ಣು ಮಕ್ಕಳು ತಲೆ ಮೇಲೆ ಬಟ್ಟೆ ಹಾಕಲು ಇವರು ವಿರೋಧಿಸುತ್ತಾರೆ. ಮೈಸೂರಿನ ಮಹಾರಾಜರು ಹೆಣ್ಣು ಮಕ್ಕಳು ಸ್ಕೂಲ್ ಗೆ ಹೋಗುವ ಗಾಡಿಗೆ ಪರದೆ ಹಾಕಿಸುತ್ತಿದ್ದರು. ಇದನ್ನು ಇವರು ಮರೆತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಹುಚ್ಚು ಮುಂಡೇವು ಅಧಿಕಾರಕ್ಕೆ ಬಂದು ನಮಗೆ ಹೆದರಿಸುತ್ತಿವೆ. ಗೌಡ್ರ ಮಕ್ಕಳು ಇನ್ನೂ ಬದುಕಿದ್ದಾರೆ. ಸ್ವಸ್ಥ ಸಮಾಜ ಕಟ್ಟುತ್ತೇವೆ. 1995 ರಲ್ಲಿ ಜನತಾ ಸರಕಾರ ತದ್ದಂತೆ 2023 ರಲ್ಲೂ ಸರ್ಕಾರ ತರೋಣ ಎಂದು ಹೇಳಿದರು.


Spread the love

About Laxminews 24x7

Check Also

ಕಬ್ಬು ಬೆಳೆಗಾರರ ಬೆಂಬಲಕ್ಕೆ ಬಂದ ಕರವೇ: ಟೈರ್​ಗೆ ಬೆಂಕಿ ಹಚ್ಚಿ ಆಕ್ರೋಶ

Spread the loveಬೆಳಗಾವಿ: ಕಬ್ಬಿಗೆ 3,500 ರೂ. ದರ ನಿಗದಿಗೆ ಆಗ್ರಹಿಸಿ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್​ನಲ್ಲಿ ರೈತರು ಕಳೆದ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ