Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ಚೆಕ್ ಸ್ವೀಕರಿಸಿದ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ಚೆಕ್ ಸ್ವೀಕರಿಸಿದ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

Spread the love

ಗೋಕಾಕ: ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ಇಂದು 75 ಸಾವಿರ ರೂ. ಚೆಕ್ ಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ವೀಕರಿಸಿದರು.

ಧುಳಗೌಡ ಪಾಟೀಲ ಅವರು ವ್ಯಯಕ್ತಿಕವಾಗಿ 50 ಮತ್ತು ರಾಯಬಾಗ ತಾಲೂಕಿನ‌ ಕಾಂಗ್ರೆಸ್ ಮುಖಂಡರಾದ ಮಹಾವೀರ ಮೊಹಿತೆ ಅವರು 25 ಸಾವಿರ ರೂ. ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ, ಲಕ್ಷ್ಮಣರಾವ ಚಿಂಗಳೆ ಸೇರಿ ಇತರರು ಇದ್ದರು


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ