Breaking News

ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ಚೆಕ್ ಸ್ವೀಕರಿಸಿದ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

Spread the love

ಗೋಕಾಕ: ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ಇಂದು 75 ಸಾವಿರ ರೂ. ಚೆಕ್ ಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ವೀಕರಿಸಿದರು.

ಧುಳಗೌಡ ಪಾಟೀಲ ಅವರು ವ್ಯಯಕ್ತಿಕವಾಗಿ 50 ಮತ್ತು ರಾಯಬಾಗ ತಾಲೂಕಿನ‌ ಕಾಂಗ್ರೆಸ್ ಮುಖಂಡರಾದ ಮಹಾವೀರ ಮೊಹಿತೆ ಅವರು 25 ಸಾವಿರ ರೂ. ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ, ಲಕ್ಷ್ಮಣರಾವ ಚಿಂಗಳೆ ಸೇರಿ ಇತರರು ಇದ್ದರು


Spread the love

About Laxminews 24x7

Check Also

ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ

Spread the love ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ