Breaking News

ʼಕೆಪಿಸಿಸಿʼಯಿಂದ ಮೃತ ಗುತ್ತಿಗೆದಾರ ಸಂತೋಷ್‌ ಕುಟುಂಬಕ್ಕೆ ʼ11 ಲಕ್ಷ ಪರಿಹಾರʼ :ಡಿ.ಕೆ. ಶಿ.

Spread the love

ಬೆಂಗಳೂರು : ಉಡುಪಿಯಲ್ಲಿ ಅತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್‌ ಕುಟುಂಬಕ್ಕೆ ಕೆಪಿಸಿಸಿಯಿಂದ 11 ಲಕ್ಷ ಪರಿಹಾರ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಘೋಷಿಸಿದ್ದಾರೆ.

ಮೃತ ಸಂತೋಷ್‌ ಮನೆಗೆ ಭೇಟಿದ ನಂತ್ರ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್‌ ನಾಯಕ, ‘ ಸಾವಿಗೆ ಕಾರಣವೇನು?

ಯಾರು ಕಾರಣವೆಂದು ಹೇಳಿದ್ದಾರೆ. ಸಂತೋಷ್‌ ತಾಯಿ ಮತ್ತು ಪತ್ನಿ ಎಲ್ಲ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಮುಂದೆ ಇಂತಹ ಘಟನೆ ನಡೆಯಬಾರದು. ಪ್ರಧಾನಿಗೆ ದೂರು ನೀಡದರೂ ಸಂತೋಷ್‌ಗೆ ನ್ಯಾಯ ಸಿಕ್ಕಿಲ್ಲ. ನಿಮಗೆ ನ್ಯಾಯ ಕೊಡಿಸುವುದಾಗಿ ನಾವು ಭರವಸೆ ನೀಡಿದ್ದೇವೆ. ಕೂಡಲೇ ಕೆ.ಎಸ್‌ ಈಶ್ವರಪ್ಪರನ್ನ ಭ್ರಷ್ಟಾಚಾರ ಕಾಯ್ದೆಯಡಿ ಕೇಸ್‌ ದಾಖಲಿಸಿ ಬಂಧಿಸಲಿ’ ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

‘ರಾಜ್ಯ ಸರ್ಕಾರ, ಸಂತೋಷ್‌ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಲಿ. ಸಂತೋಷ್‌ ಪತ್ನಿ ಜಯಶ್ರೀಗೆ ಸರ್ಕಾರಿ ನೌಕರಿ ಕೊಡಲಿ. 


Spread the love

About Laxminews 24x7

Check Also

ಧಾರವಾಡದಕ್ಲಿ ಸಾರ್ವಜನಿಕ ಗಣೇಶನ ಮೂರ್ತಿಗಳ ದರ್ಶನ ಪಡೆದ ಕೇಂದ್ರ ಸಚಿವ ಜೋಶಿ…. ವಿಘ್ನ ನಿವಾರಕ ಮೂರ್ತಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದ ಜೋಶಿ.

Spread the love ಧಾರವಾಡದಕ್ಲಿ ಸಾರ್ವಜನಿಕ ಗಣೇಶನ ಮೂರ್ತಿಗಳ ದರ್ಶನ ಪಡೆದ ಕೇಂದ್ರ ಸಚಿವ ಜೋಶಿ…. ವಿಘ್ನ ನಿವಾರಕ ಮೂರ್ತಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ