Breaking News

12 ರಾಜ್ಯಗಳಲ್ಲಿ ವಿದ್ಯುತ್ ಸಮಸ್ಯೆ: ಮಹಾರಾಷ್ಟ್ರ ಸಚಿವ

Spread the love

ಮುಂಬೈ: ಕಲ್ಲಿದ್ದಲು ಕೊರತೆಯಿಂದಾದಾಗಿ 12 ರಾಜ್ಯಗಳು ವಿದ್ಯುತ್ ಸಮಸ್ಯೆಗಳನ್ನು ಎದುರಿಸುತ್ತಿವೆ ಎಂದು ಮಹಾರಾಷ್ಟ್ರ ಇಂಧನ ಸಚಿವ ನಿತಿನ್ ರಾವತ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸೂಕ್ಷ್ಮ ಮಟ್ಟದ ಯೋಜನೆಯಿಂದಾಗಿ ಕಳೆದ ಐದರಿಂದ ಆರು ದಿನಗಳ ಕಾಲ ಮಹಾರಾಷ್ಟ್ರದಲ್ಲಿ ಯಾವುದೇ ಲೋಡ್ ಶೆಡ್ಡಿಂಗ್ ಇರಲಿಲ್ಲ. ವಿದ್ಯುತ್ ಕೊರತೆಯು ಶೆ.15ರಷ್ಟಿದೆ ಎಂದರು.

ರಾಜ್ಯದ ಸ್ವಾಮ್ಯದ ಮಹಾಜೆಂಕೊ 8000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿಯನ್ನು ಹೊಂದಿದ್ದು, ಕರಾವಳಿ ಪ್ರದೇಶದಲ್ಲಿ ಉಷ್ಣ ವಿದ್ಯುತ್ ಸ್ಥಾವರಗಳು ಆಮದು ಮಾಡಿಕೊಂಡ ಕಲ್ಲಿದ್ದಲಿನ ಮೇಲೆ ಕಾರ್ಯನಿರ್ವಹಿಸುತ್ತವೆ. ಆಮದು ಮೇಲಿನ ನಿಷೇಧವನ್ನು ಕೇಂದ್ರವು ಇತ್ತೀಚೆಗೆ ತೆಗೆದುಹಾಕಿದೆ ಎಂದು ಹೇಳಿದರು.


Spread the love

About Laxminews 24x7

Check Also

ಸುಗಮ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆ ಎರಡನೇ ಲೂಪ್ ಉದ್ಘಾಟಿಸಿದ ಡಿಸಿಎಂ ಡಿಕೆಶಿ

Spread the loveಬೆಂಗಳೂರು: ಹೆಬ್ಬಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.‌ ಆ ಮೂಲಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ