Breaking News

ನಿರ್ಮಾಣದ ಹಂತದ ಸೇತುವೆಯಿಂದ ಜಾರಿದ ಬೈಕ್​- ಮೂವರು ಯುವಕರು ಸ್ಥಳದಲ್ಲೇ ಸಾವು

Spread the love

ಬಳ್ಳಾರಿ: ನಿರ್ಮಾಣ ಹಂತದ ಸೇತುವೆ ಮೇಲೆ ಬೈಕ್​ ಸ್ಕಿಡ್​ ಆದ ಪರಿಣಾಮ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಂಧ್ರದ ಗಡಿಭಾಗ ಚಿಂತಗುಂಟ ಬಳಿ ನಡೆದಿದೆ.

ಗಾದಿಲಿಂಗ, ಕಾಡಸಿದ್ದ ಹಾಗೂ ಸಿರಿಗೇರಿ ಕ್ರಾಸ್‌ನ ಚಂದ್ರಶೇಖರ ಎಂಬುವರು ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ನಿರ್ಮಾಣದ ಹಂತದ ಸೇತುವೆಯಿಂದ ಜಾರಿದ ಬೈಕ್​- ಮೂವರು ಯುವಕರು ಸ್ಥಳದಲ್ಲೇ ಸಾವು

ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆಗಿದ್ದು ಈ ವೇಳೆ ದೇವರ ಕಾರ್ಯಕ್ಕೆಂದು ಆಂಧ್ರ ಪ್ರದೇಶದಕ್ಕೆ ತೆರಳುತ್ತಿದ್ದ ಮೂವರು ಸೇತುವೆ ಮೇಲಿಂದ ಕೆಳಕ್ಕೆ ಉರುಳಿಬಿದ್ದು ಸಾವನ್ನಪ್ಪಿದ್ದಾರೆ. ಆಂಧ್ರ ಪ್ರದೇಶದ ಹಾಲಹರವಿ ಪೊಲೀಸ್​ ಠಾಣೆಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಧವಿರಿಸಿರೋ ಪೊಲೀಸರು ಮೃತದೇಹಗಳನ್ನು ಸೇತುವೆ ನಿರ್ಮಾಣ ಕಾರ್ಯಕ್ಕೆ ತೆಗೆದಿದ್ದ ಅಳ್ಳದಿಂದ ಮೇಲಕ್ಕೆತ್ತಿ ಮರಣೋತ್ತಯ ಪರೀಕ್ಷೆಗೆ ರವಾನೆ ಮಾಡಿದ್ದಾರೆ.


Spread the love

About Laxminews 24x7

Check Also

ನೇಕಾರರ ಸಮಗ್ರ ಅಭಿವೃದ್ಧಿಗೆ ಬದ್ಧ: ಸಚಿವ ಸತೀಶ್‌ ಜಾರಕಿಹೊಳಿ

Spread the love ನೇಕಾರರ ಸಮಗ್ರ ಅಭಿವೃದ್ಧಿಗೆ ಬದ್ಧ: ಸಚಿವ ಸತೀಶ್‌ ಜಾರಕಿಹೊಳಿ ಯಮಕಮರಡಿ: ನೇಕಾರರ ಸಮಗ್ರ ಅಭಿವೃದ್ಧಿಗೆ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ