Breaking News

ತಹಶೀಲ್ದಾರ್ ಮನವೊಲಿಕೆಗೂ ಬಗ್ಗದ ಹಿಜಾಬ್ ಹೋರಾಟಗಾರ್ತಿಯರು: ಪಿಯು ಪರೀಕ್ಷೆ ಬರೆಯದೇ

Spread the love

ಉಡುಪಿ: ಇಂದಿನಿಂದ ಆರಂಭಗೊಂಡಿರುವಂತ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ, ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯೋದಕ್ಕೆ ಅವಕಾಶ ನೀಡುವಂತೆ ಹಿಜಾಬ್ ಹೋರಾಟಗಾರ್ತಿಯರಾದಂತ ಆಲಿಯಾ ಅಸಾದಿ ಹಾಗೂ ರೇಷ್ಮಾ ಪಟ್ಟು ಹಿಡಿದಿದ್ದರು. ಅವರನ್ನು ತಹಶೀಲ್ದಾರ್ ಕೋರ್ಟ್ ಆದೇಶದಂತೆ ಹಿಜಾಬ್ ತೆಗೆದು ಪರೀಕ್ಷೆ ಬರೆಯುವಂತೆ ಮನವೊಲಿಕೆ ಮಾಡಿದ್ರು.

ಆದ್ರೇ ಅದಕ್ಕೂ ಬಗ್ಗದಂತ ಹಿಜಾಬ್ ಹೋರಾಟಗಾರ್ತಿಯರು, ಪರೀಕ್ಷೆಯನ್ನೇ ಬರೆಯದೇ ಮನೆಗೆ ವಾಪಾಸ್ ಆಗಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ