Breaking News

ಮಕ್ಕಳಾಗದ ದಂಪತಿಗಳೇ ಈ ವಕೀಲೆ ಟಾರ್ಗೆಟ್ :ಈ ಕಿಲಾಡಿ ಲೇಡಿ ಮಾಡಿದ್ದೇನು ಗೊತ್ತಾ?

Spread the love

ಮಕ್ಕಳಾಗದ ದಂಪತಿಗಳನ್ನ ಟಾರ್ಗೆಟ್ ಮಾಡಿಕೊಂಡು ವಂಚಿಸುತ್ತಿದ್ದ ಆರೋಪಿಯನ್ನು ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಡಿಗೆ ತಾಯ್ತನದ ಹೆಸರಿನಲ್ಲಿ ಯಾರದ್ದೋ ಮಕ್ಕಳನ್ನ ನೀಡಿ ವಂಚಿಸುತ್ತಿದ್ದ ಭಾನುಮತಿಯನ್ನು ವಶಕ್ಕೆ ಪಡೆಯಲಾಗಿದೆ.

ವೃತ್ತಿಯಲ್ಲಿ ವಕೀಲೆಯಾಗಿದ್ದ ಭಾನುಮತಿ, ಮಕ್ಕಳ ಕಳ್ಳತನ ಪ್ರಕರಣದ ಆರೋಪಿಗಳ ಜೊತೆ ಸಂಪರ್ಕ ಹೊಂದಿದ್ದಳು.

ಪೋಷಕರನ್ನ ಪುಸಲಾಯಿಸಿ, ಕದ್ದು ಮಕ್ಕಳನ್ನ ತಂದು ಇತರ ಆರೋಪಿಗಳು ಭಾನುಮತಿಗೆ ನೀಡುತ್ತಿದ್ದರು.

ಮಕ್ಕಳಿಲ್ಲದ ದಂಪತಿಗೆ ಬಾಡಿಗೆ ತಾಯ್ತನದ ಹೆಸರಿನಲ್ಲಿ ಯಾರದ್ದೋ ಮಕ್ಕಳನ್ನ ನೀಡಿ ವಂಚನೆ ಮಾಡುತ್ತಿದ್ದರು ಎನ್ನಲಾಗಿದೆ. 


Spread the love

About Laxminews 24x7

Check Also

ಸಾರಿಗೆ ನೌಕರರಿಂದ ಮುಷ್ಕರದ ಘೋಷಣೆ: ಜ. 29 ರಂದು ಬೆಂಗಳೂರು ಚಲೋ

Spread the loveಬೆಂಗಳೂರು: ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ