Breaking News

ಟ್ಯಾಂಕರ್‌ ಟೈರ್ ಸ್ಫೋಟ: ತಪ್ಪಿದ ಅನಾಹುತ

Spread the love

ಹೊಸನಗರ: ಪಟ್ಟಣದ ಮಾವಿನಕೊಪ್ಪ ಬಳಿ ಸೋಮವಾರ ಮಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಬಳ್ಳಾರಿಗೆ ಹೊರಟಿದ್ದ ಡೀಸೆಲ್ ಟ್ಯಾಂಕರ್‌ನ ಟೈರ್ ಸ್ಫೋಟಗೊಂಡು, ಡಿವೈಡರ್ ಗುದ್ದಿದ್ದು ಭಾರಿ ಅನಾಹುತ ತಪ್ಪಿದೆ.

ಮುಂಜಾನೆ 4.30ರ ಸಮಯದಲ್ಲಿ ಶಿವಮೊಗ್ಗ ಮಾರ್ಗವಾಗಿ ಚಲಿಸುತ್ತಿದ್ದ ಟ್ಯಾಂಕರ್ ಟೈರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ರಸ್ತೆ ವಿಭಜಕಕ್ಕೆ ಗುದ್ದಿದೆ. ಲಾರಿಯ ಟೈರ್‌ಗಳು ಬೇರ್ಪಟ್ಟು ರಸ್ತೆಯ ಸಮೀಪ ಇದ್ದ ಅಂಗಡಿಯ ಬಾಗಿಲಿಗೆ ಬಡಿದಿದೆ.

ಬೆಳಗಿನ ಜಾವ ಆದ ಕಾರಣ ಅಂಗಡಿ ಮುಚ್ಚಿದ್ದ ಕಾರಣ ಯಾವುದೇ ಅನಾಹುತವಾಗಿಲ್ಲ.


Spread the love

About Laxminews 24x7

Check Also

ಮತ್ತೆ ಪಾಚಿಕಟ್ಟಿದ ಸುವರ್ಣ ಸೌಧ:

Spread the loveಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತೆ ಪಾಚಿಕಟ್ಟಿದೆ. ಸ್ವಚ್ಛತೆಗೆ ಅನುದಾನ ಕೊರತೆ ಎದುರಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ