Breaking News

ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ರೇಣುಕಾ ಹೋಟೆಲ್ ಕಡೆಯಿಂದ ಊಟದ ವ್ಯವಸ್ಥೆ

Spread the love

ಶ್ರೀ ರೇಣುಕಾ ಹೋಟೆಲ್ ಮಾಲೀಕರಾದ ಮುದಲಿಂಗ ಮಹಾಲಿಂಗಪ್ಪ ಗೋರಬಾಳ, ಹಾಗೂ ಪರಶುರಾಮ ಕಪರಟ್ಟಿ ವತಿಯಿಂದ ಹಾಗೂ ಪುರಸಭೆ ಸದಸ್ಯರಾದಂತಹ ವಿನೋದ ಕರನಿಂಗ್,ಗೂಳಪ್ಪ ಅಸೋದೆ,ಅಶೋಕ್ಕುಮಾರ್ ನಾಯಕ, ಹಾಗೂ ಮಾಣಿಕವಾಡಿ ಗ್ರಾಮದ ಯುವಕರು ನಾಗಪ್ಪ ಹರಿಜನ,ಅಸಿಫ್ ಶೇಖ,ವಾಸಿಮ ಮುಲ್ಲಾ, ಶಿವಲಿಂಗ ಗೋರಬಾಳ ವತಿಯಿಂದ.

ಕೋರನಾ ವೈರಸ್ ಸಲುವಾಗಿ ಹಗಲು ರಾತ್ರಿ ಶ್ರಮ ಪಡುತ್ತಿರುವ ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ಸುಮಾರು 100~130 ವರೆಗೆ ಊಟದ ವ್ಯವಸ್ಥೆ ಮಾಡಲಾಯಿತು


Spread the love

About Laxminews 24x7

Check Also

ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ.ಕಾಲೆಮಿರ್ಚಿ ಪುಂಡ ಎಂಇಎಸ್ ಮುಖಂಡನ ಜೊತೆಗೆ ಸೆಲ್ಪಿ

Spread the loveಕರ್ನಾಟಕ‌ ರಾಜ್ಯೋತ್ಸವದಲ್ಲಿ ಕರಾಳ ದಿನಾಚರಣೆ ಮಾಡಲು ಎಂಇಎಸ್ ಗೆ ಅನುಮತಿ ಕೊಡುವುದಿಲ್ಲ ಎಂದು ರಾತ್ರೋರಾತ್ರಿ ಈ‌ ಮೊದಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ