Breaking News

ಕಾಗೋಡು ತಿಮ್ಮಪ್ಪ ಪುತ್ರಿಗೆ ಕೊಲೆ ಬೆದರಿಕೆ

Spread the love

ಶಿವಮೊಗ್ಗ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಅವರಿಗೆ ವ್ಯಕ್ತಿಯೋರ್ವ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಕಾಗೋಡು ತಿಮ್ಮಪ್ಪ ಫೌಂಡೇಷನ್ ವತಿಯಿಂದ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹಲವೆಡೆಗಳಲ್ಲಿ ಆರೋಗ್ಯ ಶಿಬಿರ ನಡೆಸಲಾಗುತ್ತಿದೆ. ಈ ಆರೋಗ್ಯ ಶಿಬಿರವನ್ನು ಮಂಗಳವಾರ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಏರ್ಪಡಿಸಲಾಗಿತ್ತು. 

ಆರೋಗ್ಯ ಶಿಬಿರ ಮುಗಿಸಿ ಸಾಗರಕ್ಕೆ ವಾಪಸ್ ಆಗುವಾಗ ರಾಜನಂದಿನಿ ಅವರ ಕಾರನ್ನು ಮಂಜು ಎಂಬಾತ ರಸ್ತೆ ಮಧ್ಯೆದಲ್ಲಿ ಅಡ್ಡ ಹಾಕಿದ್ದಾನೆ. ಈ ವೇಳೆ ಕಾರಿನ ಚಾಲಕ ಪ್ರಕಾಶ್ ಕಾರನ್ನು ನಿಲ್ಲಿಸಿದ್ದಾನೆ. ಕಾರಿನಲ್ಲಿ ಪರಾರಿಯಾರಿದ್ದಾರೆ. ರಾಜನಂದಿನಿ ಅವರು ಇಲ್ವಾ, ಇತ್ತೀಚೆಗೆ ಅವರದ್ದು ಬಹಳ ಆಗಿದೆ. ಹೀಗೆ ಮುಂದುವರಿದರೆ ಅವರನ್ನು ಮುಗಿಸುತ್ತೇನೆ ಎಂದು ಬೆದರಿಕೆಯೊಡ್ಡಿದ್ದಾನೆ.


Spread the love

About Laxminews 24x7

Check Also

ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ ತನ್ನ 50ನೇ ಮಾಸಿಕ ಸಭೆಯನ್ನು ಅದ್ಧೂರಿಯಾಗಿ ಆಚರಿಸಿತು..

Spread the love ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ