Breaking News
Home / ಜಿಲ್ಲೆ / ಬೀದರ್ / ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಹಲ್ಲೆ, ಶಿವಾಜಿ ಮೂರ್ತಿ ಭಗ್ನ

ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಹಲ್ಲೆ, ಶಿವಾಜಿ ಮೂರ್ತಿ ಭಗ್ನ

Spread the love

ಬೀದರ್: ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ದಂಗಲ್ ಮಧ್ಯೆ ಅನ್ಯ ಕೋಮಿನ ಗುಂಪೊಂದು ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ನೂರ್ ಖಾನ್ ಕಾಲೋನಿಯ ಜೈ ಭವಾನಿ ಪಾಸ್‍ಫುಡ್ ಹೋಟೆಲ್‍ನಲ್ಲಿ ನಡೆದಿದೆ.

ಗೋ ರಕ್ಷಣೆ ಸೇರಿದಂತೆ ಹಿಂದೂ ಸಂಘಟನೆಯಲ್ಲಿ ಸಕ್ರಿಯವಾಗಿದ್ದ ಎಂಬ ಕಾರಣಕ್ಕೆ ಬಜರಂಗದಳದ ಕಾರ್ಯಕರ್ತನ ಮೇಲೆ ಗಂಭೀರವಾಗಿ ಅನ್ಯಕೋಮಿನ ಜನರು ಹಲ್ಲೆ ಮಾಡಿದ್ದಾರೆ. ಉದ್ದೇಶಪೂರ್ವಕವಾಗಿ ತಡರಾತ್ರಿ ಹೋಟೆಲ್‍ಗೆ ಬಂದು ಊಟದ ವಿಚಾರಕ್ಕೆ ಗಲಾಟೆ ಮಾಡಿ ಅನ್ಯಕೋಮಿನ ಗುಂಪು ಹಿಂದೂ ಕಾರ್ಯಕರ್ತ ಬಲರಾಮ್ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದೆ.


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ