Breaking News

ಮಸೀದಿಗಳಲ್ಲಿ ಧ್ವನಿವರ್ಧಕ: ಕಾನೂನು ಕೈಗೆತ್ತಿಕೊಳ್ಳಬಾರದು-ಸಚಿವ ಪ್ರಲ್ಹಾದ ಜೋಶಿ

Spread the love

ಹುಬ್ಬಳ್ಳಿ: ‘ಧ್ವನಿವರ್ಧಕಗಳಲ್ಲಿ ಶಬ್ದ ಎಷ್ಟಿರಬೇಕು ಎಂಬುದರ ಬಗ್ಗೆ ಪರೀಶಿಲಿಸಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಹಾಗಾಗಿ, ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಹಾಗಾಗಿ, ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿಗೆ ಶ್ರೀರಾಮ ಸೇನೆ ಹಾಗೂ ಹಿಂದೂಪರ ಸಂಘಟನೆಗಳು ನೀಡಿದ್ದ ಗಡುವು ಕುರಿತು ಭಾನುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಸರ್ಕಾರ ಮಾಡಬೇಕಾದ ಕೆಲಸವನ್ನು ಮಾಡುತ್ತದೆ. ಬೇರೆಯವರು ಸರ್ಕಾರದ ಕೆಲಸ ಮಾಡುವ ಅಗತ್ಯವಿಲ್ಲ’ ಎಂದರು.


Spread the love

About Laxminews 24x7

Check Also

ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ ತುಂಬಿದ ನರೇಂದ್ರ ಗ್ರಾಮ ವ್ಯಕ್ತಿ.

Spread the love ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ