Breaking News

ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹ: ಆರೋಪಿಗಳನ್ನ ಬಂಧಿಸಿದ ಪೊಲೀಸರು

Spread the love

ಬೆಂಗಳೂರು: ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ ಮೂವರು ಆರೋಪಿಗಳನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ.

, ಸೈಯದ್ ಹುಸೇನ್, ಸಿಕ್ಕಂದರ್ ಬಂಧಿತ ಆರೋಪಿಗಳು. ಬಂಧಿತರಿಂದ 1 ನಾಡಾ ಪಿಸ್ತೂಲ್, 1 ಜೀವಂತ ಗುಂಡು, 10 ಬಿಯರ್ ಬಾಟಲ್, ಲಾಂಗ್ ಮಚ್ಚುಗಳು ವಶಕ್ಕೆ ಪಡೆದಿಕೊಳ್ಳಲಾಗಿದೆ. ಈ ಮೂವರು ಸರಾಯಿ ಪಾಳ್ಯದ ನಿವಾಸಿಗಳು ಎಂದು ತಿಳಿದುಬಂದಿದೆ. 

ಆರೋಪಿ ಫಯಾಜ್ ಈತನ ವಿರುದ್ಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಪ್ರಕರಣ, ಬಾಗಲೂರು, ಮಾರ್ಕೇಟ್, ಬಾಣಸವಾಡಿ ಹಾಗೂ ಕಾಟನ್ ಪೇಟೆ ಪೊಲೀಸ್ ಠಾಣೆಗಳಲ್ಲಿ, ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣಗಳು ಸೇರಿದಂತೆ ಒಟ್ಟು 8 ಪ್ರಕರಣಗಳು ಇದೆ. ಸೈಯದ್ ಅಸರ್ ವಿರುದ್ಧ ಅಮೃತಹಳ್ಳಿ, ಪೊಲೀಸ್ ಠಾಣೆಯಲ್ಲಿ ವಿಗ್ರಹ ಕಳವು ಪ್ರಕರಣ ದಾಖಲಾಗಿತ್ತು.


Spread the love

About Laxminews 24x7

Check Also

ಡಿಸಿಸಿ ಬ್ಯಾಂಕ್ ಚುನಾವಣೆಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ನಾಮಪತ್ರ ಸಲ್ಲಿಕೆ

Spread the love ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಬೆಳಗಾವಿ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ನನ್ನ ನಾಮಪತ್ರವನ್ನು ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ