Breaking News

ಬಾದಾಮಿಯಲ್ಲಿ ಸಿದ್ದರಾಮಯ್ಯ ಎದುರಾಳಿ ಘೋಷಿಸಿದ ಎಚ್‌ಡಿಕೆ

Spread the love

ಬಾಗಲಕೋಟೆ, ಮೇ 09; ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬಾದಾಮಿ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಘೋಷಣೆ ಮಾಡಿದರು. ಬಾದಾಮಿ ಕ್ಷೇತ್ರದ ಹಾಲಿ ಶಾಸಕರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ.

ಸೋಮವಾರ ಎಚ್. ಡಿ. ಕುಮಾರಸ್ವಾಮಿ ಬಾದಾಮಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಿದರು.

2023ರ ಚುನಾವಣೆಗೆ ಬಾದಾಮಿಯಿಂದ ಹನುಮಂತ ಮಾವಿನಮರದ್ ಪಕ್ಷದ ಅಭ್ಯರ್ಥಿ ಎಂದು ಘೋಷಿಸಿದರು.

 

2018ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಮೈಸೂರಿನ ಚಾಮುಂಡೇಶ್ವರಿ, ಬಾಗಲಕೋಟೆಯ ಬಾದಾಮಿ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಬಾದಾಮಿಯಲ್ಲಿ ಗೆಲುವು ಸಾಧಿಸಿದ್ದರು. ಚಾಮುಂಡೇಶ್ವರಿಲ್ಲಿ ಸೋಲು ಕಂಡಿದ್ದರು.

ಹನುಮಂತ ಮಾವಿನಮರದ್ ಕಳೆದ ಚುನಾವಣೆಯಲ್ಲಿಯೂ ಬಾದಾಮಿಯಲ್ಲಿ ಸಿದ್ದರಾಮಯ್ಯ ಎದುರಾಳಿಯಾಗಿದ್ದರು. 24,484 ಮತಗಳನ್ನು ಪಡೆದಿದ್ದರು.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ