Breaking News

ಕಾಂಗ್ರೆಸ್ಸ ಹೊಸ ತಂತ್ರಗಾರಿಕೆ: ರಾಜ್ಯದಿಂದ ಪ್ರಿಯಾಂಕಾ ಗಾಂಧಿ ಕಣಕ್ಕೆ?

Spread the love

ಹೈಕಮಾಂಡ್ ಮಟ್ಟದಲ್ಲಿ ಪ್ರಬಲ ನಾಯಕರಾಗಿ ಗುರುತಿಸಿಕೊಳ್ಳಬೇಕಾದರೆ ಕಾಂಗ್ರೆಸ್ಸಿನಲ್ಲಿ ಗಾಂಧಿ/ ನೆಹರೂ ಕುಟುಂಬದ ಜೊತೆಗೆ ಉತ್ತಮ ನಂಟಿರಬೇಕು. ಇದು ಶತಮಾನಗಳ ಇತಿಹಾಸವಿರುವ ಕಾಂಗ್ರೆಸ್‌ನಲ್ಲಿರುವ ಅಲಿಖಿತ ಕಾನೂನು.

ಇದೇ ವಾರಾಂತ್ಯದಲ್ಲಿ ರಾಜಸ್ಥಾನದ ಉದಯಪುರದಲ್ಲಿ ಕಾಂಗ್ರೆಸ್ ಚಿಂತನಾ ಸಭೆ ಆಯೋಜಿಸಲಾಗಿದೆ.

ಮುಂಬರುವ ಚುನಾವಣೆಗಳು, ರಾಷ್ಟ್ರಾಧ್ಯಕ್ಷರ ನೇಮಕ ಮತ್ತು ಪಕ್ಷದ ಮುಂದಿನ ಕಾರ್ಯಯೋಜನೆಗಳನ್ನು ರೂಪಿಸುವ ನಿಟ್ಟಿನಲ್ಲಿ ಈ ಸಭೆ ಮಹತ್ವವನ್ನು ಪಡೆದುಕೊಂಡಿದೆ.

ರಾಜ್ಯದಿಂದಲೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸೇರಿದಂತೆ ಹಲವು ಮುಖಂಡರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅದಕ್ಕೂ ಮುನ್ನ, ಮಹತ್ವದ ಯೋಜನೆಯೊಂದನ್ನು ಡಿಕೆಶಿ ಹೊತ್ತುಕೊಂಡು ಹೋಗಲಿದ್ದಾರೆ ಎಂದು ಸುದ್ದಿಯಾಗುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ