Breaking News

ಬೆಂಗಳೂರಿನಲ್ಲಿ ಋಷಿಕುಮಾರ ಸ್ವಾಮಿ ಮುಖಕ್ಕೆ ಮಸಿ ಬಳಿದು ಪರಾರಿ

Spread the love

ಬೆಂಗಳೂರು : ಋಷಿಕುಮಾರ ಸ್ವಾಮಿ ಮುಖಕ್ಕೆ ಕಿಡಿಗೇಡಿಗಳು ಮಸಿ ಬಳಿದು ಪರಾರಿಯಾಗಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರದಲ್ಲಿ ಗುರುವಾರ ಸಂಜೆ 6.30 ರ ಸುಮಾರಿಗೆ ನಡೆದಿದೆ.

ಬೆಂಗಳೂರಿನ ಮಲ್ಲೇಶ್ವರದ ಗಂಗಮ್ಮನ ದೇವಾಲಯಕ್ಕೆ ಬಂದಿದ್ದ ಋಷಿಕುಮಾರಸ್ವಾಮೀಜಿಗೆ ಕಿಡಿಗೇಡಿಗಲು ಬಸಿ ಬಳಿದು ಪರಾರಿಯಾಗಿದ್ದಾರೆ.

ನಾಡಪ್ರಭು ಕೆಂಪೇಗೌಡ, ಕುವೆಂಪು ವಿರುದ್ಧ ಹೇಳಿಕೆ ನೀಡಿದ್ದೀರಿ ಎಂದು ಆರೋಪಿಸಿ ಸ್ವಾಮೀಜಿ ಮುಖಕ್ಕೆ ಮಸಿ ಬಳಿದಿದ್ದಾರೆ. ಘಟನೆ ಸಂಬಂಧ ಋಷಿಕುಮಾರ ಸ್ವಾಮೀಜಿ ಇಂದು ಮಲ್ಲೇಶ್ವರ ಠಾಣೆಗೆ ದೂರು ನೀಡಲಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ