Breaking News
Home / ಜಿಲ್ಲೆ / ಬಿಜಾಪುರ / ಕೆಎಸ್‌ಆರ್ಟಿಸಿ ಬಸ್ – ಬೈಕ್ ನಡುವೆ ಡಿಕ್ಕಿ; ವ್ಯಕ್ತಿ ಸ್ಥಳದಲ್ಲೇ ಸಾವು

ಕೆಎಸ್‌ಆರ್ಟಿಸಿ ಬಸ್ – ಬೈಕ್ ನಡುವೆ ಡಿಕ್ಕಿ; ವ್ಯಕ್ತಿ ಸ್ಥಳದಲ್ಲೇ ಸಾವು

Spread the love

ವಿಜಯಪುರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರದ ರಾಷ್ಟ್ರೀಯ ಹೆದ್ದಾರಿ 218ರ ಹೊರವಲಯದ ಗಾನಸಿರಿ ಸರ್ಕಲ್ ಬಳಿ ನಡೆದಿದೆ.

 

ವಿಜಯಪುರ ಜಿಲ್ಲೆಯ ಮನಗೋಳಿ ಗ್ರಾಮದ ರಾಮನಗೌಡ ಶಂಕ್ರಪ್ಪ ಆಲಗೊಂಡ್ (70) ಮೃತ ದುರ್ದೈವಿಯಾಗಿದ್ದಾನೆ.

ಈ ಸಂಬಂಧ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ