Breaking News

ನೀರು ಕುಡಿಯಲು ಹೋಗಿ ಮೂವರು ಬಾಲಕಿಯರು ನೀರುಪಾಲು

Spread the love

ಗದಗ: ನೀರು ಕುಡಿಯಲು ಹೋಗಿ ಮೂವರು ಬಾಲಕಿಯರು ನೀರು ಪಾಲಾಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದಲ್ಲಿ ನಡೆದಿದೆ.

ಸುನಿತಾ ಲಕ್ಷ್ಮಣ ಲಮಾಣಿ(9), ಅಂಕಿತಾ ಲಕ್ಷ್ಮಣ ಲಮಾಣಿ(13), ಸುನಿತಾ ಲೋಕೆಶ್ ಲಮಾಣಿ(10) ಮೃತ ದುರ್ದೈವಿಗಳಾಗಿದ್ದಾರೆ.

ಕೃಷಿ ಹೊಂಡದಲ್ಲಿ ನೀರು ಕುಡಿಯುವಾಗ ಓರ್ವ ಬಾಲಕಿ ನೀರು ಪಾಲಾಗಿದ್ದಾಳೆ. ಆಕೆಯನ್ನು ಉಳಿಸಲು ಹೋಗಿ ಮತ್ತಿಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿದ್ದಾರೆ. ಘಟನಾ ಸ್ಥಳದಲ್ಲಿ ಯಾರೂ ಇಲ್ಲದ ಕಾರಣ ಬಾಲಕಿಯರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ