Breaking News

ರಾಜ್ಯದಲ್ಲಿ ಮಳೆ ಅಬ್ಬರ: ಚಿತ್ರದುರ್ಗದಲ್ಲಿ ಸಿಡಿಲಿಗೆ 150 ಕುರಿಗಳು, 1 ಎತ್ತು ಸಾವು

Spread the love

ಚಿತ್ರದುರ್ಗ: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇಂದು ಚಿತ್ರದುರ್ಗದಲ್ಲಿ ಸಿಡಿಲಿಗೆ 150 ಕುರಿಗಳು, 1 ಎತ್ತು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ.

ಏಕಾಏಕಿ ಸೋಮವಾರ ಸಂಜೆ ಚಿತ್ರದುರ್ಗ (Chitradurga) ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ಹಲವೆಡೆ ಸುರಿದ ಧಾರಾಕಾರ ಮಳೆಗೆ (Rain) ರೈತರು (Farmers) ತತ್ತರಿಸುವಂತೆ ಮಾಡಿದೆ.

ಸಿಡಿಲು (Thunderbolt), ಗುಡುಗು ಸಹಿತ ಮಳೆ ಆರ್ಭಟಕ್ಕೆ ರಾಸು ಜಾನುವಾರುಗಳು ನೆಲಕಪ್ಪಳಿಸಿ ಸಾವನ್ನಪ್ಪಿರೋ ದಾರುಣ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಅಡವಿಮಲ್ಲಾಪುರ ಗ್ರಾಮದಲ್ಲಿ 150 ಕುರಿಗಳು ಸಿಡಿಲಿಗೆ ಬಲಿಯಾಗಿವೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ