Breaking News

ವಕೀಲೆ ಸಂಗೀತಾ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಸಿಕ್ಕಿದ್ದು ಮತ್ತೊಂದು ವೀಡಿಯೋ ತುಣಕು ವೈರಲ್

Spread the love

ಬಾಗಲಕೋಟೆ: ವಕೀಲೆ ಸಂಗೀತಾ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಸಿಕ್ಕಿದ್ದು ಮತ್ತೊಂದು ವೀಡಿಯೋ ತುಣಕು ವೈರಲ್ ಆಗಿದೆ.

ಈ ಹಿಂದೆ ವಿನಾಯಕ ನಗರದ ನಿವಾಸಿ ಮಹಾಂತೇಶ್ ಚೊಳಚಗುಡ್ಡ ವಕೀಲೆ ಸಂಗೀತಾ ಶಿಕ್ಕೇರಿ ಹಾಗೂ ಆಕೆಯ ಪತಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ವೀಡಿಯೋ ವೈರಲ್ ಆಗಿತ್ತು. ಆದರೆ ಈಗ ಮಹಾಂತೇಶ್ ಚೊಳಚಗುಡ್ಡ ಅವರ ಮೇಲೆ ಸಂಗೀತಾ ಅವರು ಚಪ್ಪಲಿಯಲ್ಲಿ ಹೊಡೆದ ವೀಡಿಯೋ ವೈರಲ್ ಆಗಿದೆ.

ನಿಜವಾಗಿ ನಡೆದಿದ್ದೇನು?
ಮಹಾಂತೇಶ್ ಚೊಳಚಗುಡ್ಡ ಅವರ ಗಿಫ್ಟ್ ಸೆಂಟರ್ ವಾಗ್ವಾದದಿಂದ ಜಗಳ ಶುರುವಾಗಿತ್ತು. ಮೊದಲು ಸಂಗೀತಾ, ಮಹಾಂತೇಶ್ ಅವರಿಗೆ ಚಪ್ಪಲಿಯಲ್ಲಿ ಹೊಡೆದು, ಚಪ್ಪಲಿ ಎಸೆದಿದ್ದಾರೆ. ಅದಾದ ಬಳಿಕ ಮಹಾಂತೇಶ್ ಸಹ ಮಹಿಳೆಗೆ ಮನಬಂದಂತೆ ಹಿಗ್ಗಾಮುಗ್ಗಾ ಥಳಿಸಿದ್ದರು.


Spread the love

About Laxminews 24x7

Check Also

ರಾಜು ಕಾಗೆ ಅವರನ್ನು ಕರೆದು ಮಾತನಾಡುತ್ತೇನೆ. ಸಿಎಂ

Spread the loveರಾಯಚೂರು: ”ರಾಜು ಕಾಗೆ ಅವರನ್ನು ಕರೆದು ಮಾತನಾಡುತ್ತೇನೆ. ಸಿಎಂ ಅನುದಾನ ಅಂತ ಇದೆಯಾ? ಅವರು ಹೇಳ್ತಾರಪ್ಪ, ನಾನು ಕರೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ