Breaking News

ವಿವಿಧೆಡೆ ಗುಡುಗು ಸಹಿತ ಭಾರೀ ಮಳೆ 14 ಕುರಿಗಳು ಸಾವು

Spread the love

ವಿಜಯಪುರ :  ಜಿಲ್ಲೆಯ  ವಿವಿಧೆಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಇದೇ ವೇಳೆ ಸಿಡಿಲು ಬಡಿದು 14 ಕುರಿಗಳು ಮೃತಪಟ್ಟಿವೆ.

ಜಿಲ್ಲೆಯ ಕೊಲ್ಹಾರ ತಾಲೂಕಿನ ಮಸೂತಿ ಗ್ರಾಮದ ಹೊರ ಭಾಗದಲ್ಲಿ ಕುರಿಗಳನ್ನು ಮೇಯಿಸುವಾಗ ಈ ದುರ್ಘಟನೆ ನಡೆದಿದೆ.

 

ಇವು ವಿಜಯಪುರ ತಾಲೂಕಿನ ಅಲಿಯಾ ಬಾದ ಗ್ರಾಮದ ದೊಂಡಿಬಾ ಸಂಡಗೆ ಎಂಬವರಿಗೆ ಸೇರಿದ ಕುರಿಗಳು. ಕುರಿ ಮೇಯಿಸಲು ಮಸೂತಿ ಗ್ರಾಮದ ಬಳಿ ಬಂದಿದ್ದ ವೇಳೆ ಈ ದುರ್ಘಟನೆ ನಡೆದಿದೆ. 

ಕುರಿಗಾಹಿ ದೊಂಡಿಬಾಗೆ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಮದುವೆ ಪತ್ರಿಕೆ ಕೊಡುವ ನೆಪದಲ್ಲಿ ಬಂದ ದುಷ್ಕರ್ಮಿಗಳು: ಮಾಲೀಕರ ಕೈಕಾಲು ಕಟ್ಟಿ 200 ಗ್ರಾಂ ಚಿನ್ನ ಕದ್ದು ಎಸ್ಕೇಪ್

Spread the loveಮಂಗಳೂರು/ಬೆಂಗಳೂರು: ಪರಿಚಯವೇ ಇಲ್ಲದವರು ಮನೆಗೆ ಆಹ್ವಾನ ಪತ್ರಿಕೆ ನೀಡುವ ಸೋಗಿನಲ್ಲಿ ಮನೆಗೆ ಬಂದು, ಹಾಡಹಗಲೇ ಮನೆ ಮಾಲೀಕರ ಕೈಕಾಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ