Breaking News

ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯ

Spread the love

ಬೆಂಗಳೂರು: ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯವೆಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಈ ಬಗ್ಗೆ ಸೋಮವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಶಿಕ್ಷಣ ತಜ್ಞರು ಇರಬೇಕಾದ ಜಾಗದಲ್ಲಿ ಕೊಳಕು ಮಂಡಲ ಹಾವಿನಂತಹ ಕೊಳಕು ವಿಷಕಾರಿ ವ್ಯಕ್ತಿಯನ್ನು ಕೂರಿಸಿದ್ದು ಸರ್ಕಾರದ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ’ ಎಂದು ವಾಗ್ದಾಳಿ ನಡೆಸಿದೆ.

 

ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯ.

ಶಿಕ್ಷಣ ತಜ್ಞರು ಇರಬೇಕಾದ ಜಾಗದಲ್ಲಿ ಕೊಳಕು ಮಂಡಲ ಹಾವಿನಂತಹಾ ಕೊಳಕು ವಿಷಕಾರಿ ವ್ಯಕ್ತಿಯನ್ನು ಕೂರಿಸಿದ್ದು ಸರ್ಕಾರದ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. pic.twitter.com/0PvGwcL9RM

— Karnataka Congress (@INCKarnataka)

 

 

 


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ