Breaking News

ಬಿಜೆಪಿ ಬಿ.ಎಸ್.ಯಡಿಯೂರಪ್ಪ (Yeddyurappa ) ಬಿಟ್ಟು ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ.: ವಿಜಯೇಂದ್ರ

Spread the love

ಬೆಂಗಳೂರು : ಕಾಂಗ್ರೆಸ್ ನ ಜೊತೆಗೆ ಬಿಜೆಪಿಯಲ್ಲೂ ವಿಧಾನಪರಿಷತ್ ಸ್ಥಾನ ಕೈತಪ್ಪಿದ ಅಸಮಧಾನ ನಿಧಾನಕ್ಕೆ ಹೊಗೆಯಾಡಲಾರಂಭಿಸಿದೆ. ತಮಗೆ ವಿಧಾನಪರಿಷತ್ ಸ್ಥಾನ ಕೈ ತಪ್ಪಿದ್ದಕ್ಕೇ ಪರೋಕ್ಷವಾಗಿ ಅಸಮಧಾನ
ತೋರಿಸಿಕೊಂಡಿರೋ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra), ಹಾಸನದಲ್ಲಿ ನಡೆದ ಸಮಾರಂಭದಲ್ಲಿ ಪಕ್ಕಾ ರಾಜಕೀಯ ಭಾಷಣ ಮಾಡಿದ್ದು, ಪರೋಕ್ಷವಾಗಿ ಬಿಜೆಪಿ ಬಿ.ಎಸ್.ಯಡಿಯೂರಪ್ಪ (Yeddyurappa ) ಬಿಟ್ಟು ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ.
ಅಷ್ಟೇ ಅಲ್ಲ ಬಿಎಸ್ವೈ ವಿರುದ್ಧದ ಷಡ್ಯಂತ್ರಗಳಿಗೆ ಹೆದರೋದಿಲ್ಲ ಎಂಬರ್ಥದಲ್ಲಿ ಮಾತನಾಡಿದ್ದಾರೆ. 

Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ