Breaking News

ಬೈಲಹೊಂಗಲ ಪಟ್ಟಣದ ಸಾಹಿತ್ಯ ಮಲ್ಲಿಕಾರ್ಜುನ ಆಲದಕಟ್ಟಿ U.P.S.C.PASS ದೇಶಕ್ಕೆ 250ನೇ ರ್ಯಾಂಕ್

Spread the love

UPSC exam 2022: ಯುಪಿಎಸ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಯುವತಿ ದೇಶದಲ್ಲಿಯೇ 250ನೇ ರ್ಯಾಂಕ್ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾಳೆ.

ಬೈಲಹೊಂಗಲ ಪಟ್ಟಣದ ಸಾಹಿತ್ಯ ಮಲ್ಲಿಕಾರ್ಜುನ ಆಲದಕಟ್ಟಿ ಯುಪಿಎಸ್ಸಿ ಪಾಸ್ ಆದ ಯುವತಿ. ದೇಶಕ್ಕೆ 250ನೇ ರ್ಯಾಂಕ್ ಬಂದಿದ್ದರೆ ರಾಜ್ಯಕ್ಕೆ 10ನೇ ರ್ಯಾಂಕ್ ಬಂದಿರೋ ಸಾಹಿತ್ಯ. ಸತತ ಆರು ವರ್ಷಗಳಿಂದ ಪ್ರಯತ್ನ ಮಾಡಿದ್ದ ಯುವತಿ ದೆಹಲಿಯಲ್ಲಿ ಒಂದು ವರ್ಷ ತರಬೇತಿ ಪಡೆದಿದ್ದರು. ಕಠಿಣ ಪರಿಶ್ರಮದಿಂದ ಯುಪಿಎಸ್ಸಿ ಪರೀಕ್ಷೆ ಆಗುವ ಮೂಲಕ ತನ್ನ ಗುರಿ ಮುಟ್ಟಿದ್ದಾಳೆ. ಸಾಹಿತ್ಯ ಸಾಧನೆಗೆ ಎಲ್ಲರೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಅವಳಿನಗರದಲ್ಲಿನ 400 ಡ್ರಗ್ ಪೆಡ್ಲರ್ಸ್ ಹಾಗೂ ಸೇವನೆ ಮಾಡುವವರ ಪರೇಡ್

Spread the love ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ