Breaking News
Home / ಜಿಲ್ಲೆ / ಬೆಳಗಾವಿ / ಬೆಳಗಾವಿಯ ಈ ಏರಿಯಾ ಗಳಲ್ಲಿ ನಾಲ್ಕು ದಿನ ಬೆಳಿಗ್ಗೆ 10ರಿಂದ 5ಗಂಟೆ ವರೆಗೂ ಕರೆಂಟ್ ಇರಲ್ಲ

ಬೆಳಗಾವಿಯ ಈ ಏರಿಯಾ ಗಳಲ್ಲಿ ನಾಲ್ಕು ದಿನ ಬೆಳಿಗ್ಗೆ 10ರಿಂದ 5ಗಂಟೆ ವರೆಗೂ ಕರೆಂಟ್ ಇರಲ್ಲ

Spread the love

ಬೆಳಗಾವಿ :ಆಯ್.ಎಸ್ ಶ್ರೀನಗರದ ೩೩ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರದ ತುರ್ತು ನಿರ್ವಹಣೆ ಕಾರ್ಯವನ್ನು ಏಜೆನ್ಸಿ ಎಬಿಬಿ ಮತ್ತು ಕ್ಲಾಸಿಕ್ ಕಂಡಕ್ರ‍್ಸ ಪ್ರೈವೆಟ್ ಲಿಮಿಟೆಡ್ ಬೆಂಗಳೂರವರು ಕೈಗೊಳ್ಳುತ್ತಿರುವುದರಿಂದ ಜೂನ್ 1ರಿಂದ ೪ರವರೆಗೆ 33ಕೆವ್ಹಿ ಜಿ.ಆಯ್.ಎಸ್.ಶ್ರಿನಗರ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಬೆಳಗಾವಿ ನಗರದ ಕೆಲ ಪೂರಕಗಳ ಮೇಲೆ ಬರುವ ಪ್ರದೇಶಗಳಲ್ಲಿ 10ಗಂಟೆಯಿಂದ 5 ಗಂಟೆಯವರೆಗೆ ವಿದ್ಯುತ್ ಆಗಲಿದೆ.

ಚನ್ನಮ್ಮಾ ಸೋಸೈಟಿ, ಶ್ರೀನಗರ ಏರಿಯಾ, ಆಂಜನೆಯ ನಗರ ಏರಿಯಾ, ಮಹಾಂತೇಶ ನಗರ, ಸೆಕ್ಟರ್ ನಂ 8, 9, 10, 11 ಮತ್ತು 12, ರುಕ್ಮಿಣಿ ನಗರ, ಆಶ್ರಯ ಕಾಲನಿ, ಶಿವತೀರ್ಥ ಕಾಲನಿ, ಬೃಂದಾವನ ಕಾಲನಿ, ರಾಮತೀರ್ಥ ನಗರ, ಕಣಬರ್ಗಿರೋಡ್ ಸೈಟ್‌ ಏರಿಯಾ, ಕೆಎಮ್‌ಎಫ್‌ಡೈರಿ ಏರಿಯಾ, ಶಿವಬಸವ ನಗರ ಭಾಗಶಃ, ಎಸ್ ಬಿ ಆಯ್ ಯಿಂದ ಧರ್ಮನಾಥ ಭವನ, ಅಶೋಕ ನಗರ, ಕಾನ್ಸರ್ ಹಾಸ್ಪಿಟಲ್, ಹಾಗೂ ಇಎಸ್ ಆಯ್ ಹಾಸ್ಪಿಟಲ್, ವೀರಭದ್ರ ನಗರ, ಶಿವಾಜಿ ನಗರ, ಪೋಲೀಸ್ ಹೆಡ್ ಕ್ವಾಟರ್ಸ, ಕೆಎಸ್ ಆರಟಿಸಿ ಕ್ವಾಟರ್ಸ್, ತ್ರಿವೇಣಿ ಹೋಟೆಲ್‌ ಏರಿಯಾ, ಮೆಟಗುಡ್ ಹಾಸ್ಪಿಟಲ್, ಚನ್ನಮ್ಮ ಸರ್ಕಲ್, ಕಾಲೇಜು ರೋಡ್ ಕಾಕತಿ ವೇಜ್, ಕ್ಲಬ್‌ರಸ್ತೆ, ಡಿ.ಸಿ ಆಫೀಸ್, ಕೋರ್ಟ್ ಕಂಪೌಂಡ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಳಗಾವಿ ಕಾರ್ಯ ಮತ್ತು ಪಾಲನೆ ಕಾರ್ಯ ನಿರ್ವಾಹಕ ಅಭಿಯಂತರು(ವಿ) ತಿಳಿಸಿದ್ದಾರೆ.


Spread the love

About Laxminews 24x7

Check Also

ಡ್ರೈವಿಂಗ್‌ ಲೈಸೆನ್ಸ್‌; ಜೂನ್‌ 1ರಿಂದ ಹೊಸ ರೂಲ್ಸ್‌!

Spread the love ಇನ್ನು ಮುಂದೆ ಚಾಲನಾ ಪರವಾನಗಿ ಪಡೆಯಲು ಸರ್ಕಾರಿ ಪ್ರಾದೇಶಿಕ ಸಾರಿಗೆ ಕಚೇರಿಗೆ (RTO) ಹೋಗಬೇಕಿಲ್ಲ. ಬದಲಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ