Breaking News
Home / ರಾಜಕೀಯ / ಸುವರ್ಣಸೌಧದ ಮುಖ್ಯದ್ವಾರದ ಮೆಟ್ಟಿಲುಗಳ ಮೇಲೆ ‘ಶಾವಿಗೆ’ ಒಣಗಿಸಿದ್ದ ಗುತ್ತಿಗೆದಾರನಿಗೆ ಲೋಕೋಪಯೋಗಿ ಇಲಾಖೆಯಿಂದ ನೋಟಿಸ್

ಸುವರ್ಣಸೌಧದ ಮುಖ್ಯದ್ವಾರದ ಮೆಟ್ಟಿಲುಗಳ ಮೇಲೆ ‘ಶಾವಿಗೆ’ ಒಣಗಿಸಿದ್ದ ಗುತ್ತಿಗೆದಾರನಿಗೆ ಲೋಕೋಪಯೋಗಿ ಇಲಾಖೆಯಿಂದ ನೋಟಿಸ್

Spread the love

ಬೆಳಗಾವಿ: ಸುವರ್ಣಸೌಧದ ಮುಖ್ಯದ್ವಾರದ ಮೆಟ್ಟಿಲುಗಳ ಮೇಲೆ ‘ಶಾವಿಗೆ’ ಒಣಗಿಸಿದ್ದ ಪ್ರಕರಣದ ವಿಚಾರವಾಗಿ ಗುತ್ತಿಗೆದಾರನಿಗೆ ಲೋಕೋಪಯೋಗಿ ಇಲಾಖೆಯಿಂದ ನೋಟಿಸ್ ನೀಡಲಾಗಿದೆ.

ಸುವರ್ಣಸೌಧದ ಸ್ವಚ್ಛತಾ ಕಾರ್ಯ ಗುತ್ತಿಗೆ ಪಡೆದ ಗುತ್ತಿಗೆದಾರನಿಗೆ ನೋಟಿಸ್ ನೀಡಲಾಗಿದೆ. ಗುತ್ತಿಗೆದಾರರು ಕೊಂಡಸಕೊಪ್ಪ ಗ್ರಾಮದ ಕಾರ್ಮಿಕ ಮಹಿಳೆಯನ್ನು ಕೆಲಸದಿಂದ ವಜಾ ಮಾಡಿದ್ದಾರೆ. ಅಚಾತುರ್ಯದಿಂದ ಘಟನೆ ನಡೆದಿದೆ ಎಂದು ಸಮಜಾಯಿಷಿ, ಘಟನೆ ಮರುಕಳಿಸಿದಂತೆ ಎಲ್ಲಾ ಗುತ್ತಿಗೆದಾರರಿಗೆ ಲೋಕೋಪಯೋಗಿ ಇಲಾಖೆ ನೋಟಿಸ್ ನೀಡಿದೆ.

 


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ