Breaking News

ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹ

Spread the love

ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ.

ಮೇ ತಿಂಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣವಾಗಿದ್ದು, ಒಟ್ಟು 2,27,42,499 ರೂ. ಸಂಗ್ರಹವಾಗಿದೆ. ಇನ್ನೂ ಸಂಗ್ರಹವಾದ ಕಾಣಿಕೆಯಲ್ಲಿ 5,14,735 ರೂಪಾಯಿ ನಾಣ್ಯಗಳು ಹಾಗೂ 2,22,27,764 ರೂಪಾಯಿ ನೋಟುಗಳಿವೆ. 

31 ಗ್ರಾಂ ಬಂಗಾರ, 1660 ಗ್ರಾಂ ಬೆಳ್ಳಿಯಿದೆ. ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ನೂರಾರು ಜನ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದು ಎಣಿಕೆ ಕಾರ್ಯ ಮುಕ್ತಾಯವಾಗಿದೆ. 


Spread the love

About Laxminews 24x7

Check Also

ಮಕ್ಕಳ ಜೊತೆಗೆ ಮಕ್ಕಳಾದ ಡಿಸಿ ಮಕ್ಕಳಿಗೆ ಚನ್ನಾಗಿ ಅಭ್ಯಾಸ ಮಾಡಿ, ನನ್ನಂತೆ ಜಿಲ್ಲಾಧಿಕಾರಿ ಆಗುವಂತೆ ಸ್ಫೂರ್ತಿ

Spread the loveಕಳೆದ 11 ವರ್ಷಗಳಿಂದ ಒಕ್ಕುಂದ ಉತ್ಸವ ಆಚರಿಸುತ್ತಿರುವ ಗ್ರಾಮಸ್ಥರನ್ನು ಶ್ಲಾಘಿಸಿದ ಡಿಸಿ ಮೊಹಮ್ಮದ್ ರೋಷನ್ ಅವರು ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ