Breaking News

ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹ

Spread the love

ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ.

ಮೇ ತಿಂಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣವಾಗಿದ್ದು, ಒಟ್ಟು 2,27,42,499 ರೂ. ಸಂಗ್ರಹವಾಗಿದೆ. ಇನ್ನೂ ಸಂಗ್ರಹವಾದ ಕಾಣಿಕೆಯಲ್ಲಿ 5,14,735 ರೂಪಾಯಿ ನಾಣ್ಯಗಳು ಹಾಗೂ 2,22,27,764 ರೂಪಾಯಿ ನೋಟುಗಳಿವೆ. 

31 ಗ್ರಾಂ ಬಂಗಾರ, 1660 ಗ್ರಾಂ ಬೆಳ್ಳಿಯಿದೆ. ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ನೂರಾರು ಜನ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದು ಎಣಿಕೆ ಕಾರ್ಯ ಮುಕ್ತಾಯವಾಗಿದೆ. 


Spread the love

About Laxminews 24x7

Check Also

ಮಗಳ ಮೇಲೆ ತಂದೆಯಿಂದ ಅತ್ಯಾಚಾರ ಆರೋಪ ಪ್ರಕರಣ: ಖುಲಾಸೆ ಆದೇಶ ಎತ್ತಿಹಿಡಿದ ಹೈಕೋರ್ಟ್

Spread the loveಬೆಂಗಳೂರು: ಕೆಲ ವರ್ಷಗಳ ಹಿಂದೆ ರಾಜಧಾನಿ ಬೆಂಗಳೂರಿನಲ್ಲಿ ಸದ್ದು ಮಾಡಿದ್ದ ಮೂರೂವರೆ ವರ್ಷದ ಮಗಳ ಮೇಲಿನ ಅತ್ಯಾಚಾರ ಪ್ರಕರಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ