Breaking News

ರಾಕೇಶ್ ಟಿಕಾಯತ್ ಗೆ ‘ಮಸಿ’ ಬಳಿದಿದ್ದರ ಹಿಂದಿನ ಕಾರಣ ಬಹಿರಂಗ

Spread the love

ರೈತ ನಾಯಕ ರಾಕೇಶ್ ಟಿಕಾಯತ್ ಬೆಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿ ಕೆಲವರು ಅವರ ಮುಖಕ್ಕೆ ಮಸಿ ಬಳಿದಿದ್ದು, ಇದು ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ಹಲವರನ್ನು ಬಂಧಿಸಿದ್ದಾರೆ.

 

ಇದೀಗ ಆರೋಪಿಗಳ ವಿಚಾರಣೆ ವೇಳೆ ಕುತೂಹಲಕಾರಿ ಅಂಶವೊಂದು ಬಹಿರಂಗವಾಗಿದೆ. ಪ್ರಕರಣದ ಪ್ರಮುಖ ಆರೋಪಿ ಭರತ್ ಶೆಟ್ಟಿ, ಹೀಗೆ ಮಾಡಿದರೆ ತಾನು ಜನಪ್ರಿಯನಾಗಬಹುದೆಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದ ಎನ್ನಲಾಗಿದ್ದು ಜೊತೆಗೆ ಮೋದಿ ಎಂಬ ಘೋಷಣೆ ಕೂಗಿದರೆ ತಮಗೆ ವ್ಯಾಪಕ ಬೆಂಬಲ ಸಿಗಬಹುದೆಂಬ ಲೆಕ್ಕಾಚಾರ ಹೊಂದಿದ್ದ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ