Breaking News

ಮಹಾನಗರ ಪಾಲಿಕೆ ಆಯುಕ್ತರೇ ಲಂಚಕ್ಕಾಗಿ ಕೈಯೊಡ್ದಿ A.C.B. ಬಲೆಗೆ

Spread the love

ಕಲಬುರ್ಗಿ: ಮಹಾನಗರ ಪಾಲಿಕೆ ಆಯುಕ್ತರೇ ಲಂಚಕ್ಕಾಗಿ ಕೈಯೊಡ್ದಿ ಎಸಿಬಿ ಬಲೆಗೆ ಬಿದ್ದ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.

15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಕಲಬುರ್ಗಿ ಮಹಾನಗರ ಪಾಲಿಕೆ ಆಯುಕ್ತ ಶಂಕ್ರಣ್ಣ ವಣಿಕ್ಯಾಳ ಅವರನ್ನು ಎಸಿಬಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ

 ಕೋವಿಡ್ ಸುರಕ್ಷತಾ ಚಕ್ರದ ಹೆಲ್ಪ್ ಲೈನ್ ನಿರ್ದೇಶಕ ಶರಣಬಸಪ್ಪ ಬಳಿ ಪಾಲಿಕೆ ಆಯುಕ್ತ ಶಂಕ್ರಣ್ಣ 7 ಲಕ್ಷದ 50 ಸಾವಿರ ಬಿಲ್ ಮಾಡಲು ಶೇ.2ರಷ್ಟು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಶರಣಬಸಪ್ಪ ಎಸಿಬಿಗೆ ದೂರು ನೀಡಿದ್ದರು.

ಇದೀಗ ಲಂಚ ಸ್ವೀಕರಿಸುತ್ತಿದ್ದಾಗ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಕಲಬುರ್ಗಿ ಮಹಾನಗರ ಪಾಲಿಕೆ ಆಯುಕ್ತ ಶಂಕ್ರಣ್ಣ ವಣಿಕ್ಯಾಳ ಹಾಗೂ ಅಕೌಂಟೆಂಟ್ ಚನ್ನಪ್ಪ ಇಬ್ಬರನ್ನು ಬಂಧಿಸಿದ್ದಾರೆ


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ