Breaking News

ಎರಡನೇ ದಿನದ ಕಾಂಗ್ರೆಸ್ ಸಂಕಲ್ಪ ಶಿಬಿರದಲ್ಲಿ ಸತೀಶ್ ಜಾರಕಿಹೊಳಿ ಭಾಗಿ

Spread the love

ಬೆಂಗಳೂರು:   ದಿನಾಂಕ 03-06-2022 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರು ನಗರದ ಹೊರವಲಯದ ಖಾಸಗಿ ಹೋಟೆಲ್‌ ನಲ್ಲಿ ಎರಡನೇ ದಿನ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ನವ ಸಂಕಲ್ಪ ಶಿಬಿರದಲ್ಲಿ ಭಾಗವಹಿಸಿದ.

ನಂತರ ಉಪಹಾರ ಸಮಯದಲ್ಲಿ ಉಪಹಾರ ಸೆವಿಸುತ್ತಿರು ಸಂದರ್ಭ ಈ ಸಂದರ್ಭದಲ್ಲಿ ಅವರ ಆಪ್ತರು ಹಾಗೂ ಕೆಪಿಸಿಸಿ ಸಂಯೋಜಕರಾದ ಶ್ರೀ ಪ್ರಕಾಶ ಹಾದಿಮನಿಯವರು ಹಾಗೂ ಇನ್ನಿತರ ಕಾಂಗ್ರೆಸ್ ಮುಖಂಡರು ಇದ್ದರು


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ