Breaking News

ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ನಾಯಕ ಬಸವರಾಜ ಹೊರಟ್ಟಿ ತಿರುಗೇಟು

Spread the love

ಹುಬ್ಬಳ್ಳಿ: ಕ್ರಿಕೆಟ್ ಟೀಮ್ ಗೆದ್ದಾಗ ಕಪ್ಪು ತೆಗೆದುಕೊಳ್ಳವುದು ಕ್ಯಾಪ್ಟನ್ ಮಾತ್ರ. ಇತರ ಆಟಗಾರ ಶ್ರಮವು ಟೀಮ್ ಗೆಲ್ಲಲು ಕಾರಣವಾಗುತ್ತದೆ ಅದೇ ರೀತಿ ಕುಮಾರಸ್ವಾಮಿ ಕಪ್ ತೆಗೆದುಕೊಂಡಿರಬಹುದೆಂದು ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ನಾಯಕ ಬಸವರಾಜ ಹೊರಟ್ಟಿ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಮಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಮಾಡಿದ ಯೋಜನೆಗಳನ್ನು ಹೊರಟ್ಟಿ ಮುಂದಿಟ್ಟುಕೊಂಡು ಪ್ರಚಾರ ಮಾಡುತ್ತಿದ್ದಾರೆಂಬ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಕ್ರಿಕೆಟ್ ಟೀಮ್ ಗೆದ್ದಾಗ ಕಪ್ಪು ತೆಗೆದುಕೊಳ್ಳವುದು ಕ್ಯಾಪ್ಟನ್ ಮಾತ್ರ. ಇತರ ಆಟಗಾರ ಶ್ರಮವು ಟೀಮ್ ಗೆಲ್ಲಲು ಕಾರಣವಾಗುತ್ತದೆ ಅದೇ ರೀತಿ ಕುಮಾರಸ್ವಾಮಿ ಕಪ್ ತೆಗೆದುಕೊಂಡಿರಬಹುದೆಂದು ಟಾಂಗ್ ನೀಡಿದರು.

ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ವಿಚಾರವಾಗಿ ನಗರದಲ್ಲಿ ಮಾತನಾಡಿ, ಯೋಜನೆಗಳು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಮಾಡುವಂತದ್ದು, ನನ್ನ ಒತ್ತಾಸೆಯ ಮೇರೆಗೆ ಹಲವು ಯೋಜನೆಗಳು ಶಿಕ್ಷಕರಿಗಾಗಿ ಜಾರಿಯಾಗಿವೆ. ಶಿಕ್ಷಕರ ಸಮಸ್ಯೆಗಳಿಗಾಗಿ ನಾನು ಹಗಲಿರುಳು ದುಡಿದ್ದೇನೆಂದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ