Breaking News
Home / ಘಟಪ್ರಭಾ / ಸೇವಾದಳದಲ್ಲಿ ಜರುಗುತ್ತಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ತರಬೇತಿ ಶಿಬಿರ: ಸಂವಾದ ನಡೆಸಿದ ಸತೀಶ ಜಾರಕಿಹೊಳಿಯವರು

ಸೇವಾದಳದಲ್ಲಿ ಜರುಗುತ್ತಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ತರಬೇತಿ ಶಿಬಿರ: ಸಂವಾದ ನಡೆಸಿದ ಸತೀಶ ಜಾರಕಿಹೊಳಿಯವರು

Spread the love

ಘಟಪ್ರಭಾದ ಸೇವಾದಳದಲ್ಲಿ ಜರುಗುತ್ತಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ತರಬೇತಿ ಶಿಬಿರ ‘ನೇತೃತ್ವ ಸಂಗಮದ’ ಶಿಬಿರಾರ್ತಿಗಳೊಂದಿಗೆ ಉದ್ದೇಶಿಸಿ ಮಾತನಾಡುತ್ತಾ ಸತೀಶ ಜಾರಕಿಹೊಳಿಯವರು ತಮ್ಮ ರಾಜಕೀಯ, ಸಾಮಾಜಿಕ ಜೀವನವನ್ನು ಹಂಚಿಕೊಂಡರು.

ಬಳಿಕ ದೇಶದ‌ ಮೂಲೆ ಮೂಲೆಗಳಿಂದ ಬಂದಿದ್ದ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು.

 

ತರಬೇತಿ ಉಸ್ತುವಾರಿಗಳಾದ ಸಚಿನ ರಾವ್, ಮೀನಾಕ್ಷಿ ನಟರಾಜನ್ ಸಶಿಕುಮಾರ ಸೆಂಥಿಲ್ ಸೇರಿ ಇತರರು ಇದ್ದರು.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ