Breaking News

ವಿಜಯಪುರ: ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆಯಾದ ಮಹಿಳೆಯರಿಗೆ ಹಾಕಲಾಗಿದ್ದ ಹೊಲಿಗೆ ಬಿಚ್ಚಿ ಸಮಸ್ಯೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ʼಪಬ್ಲಿಕ್‌ ಟಿವಿʼ ವರದಿಯನ್ನಾಧರಿಸಿ ವೈದ್ಯಾಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತ ಇಲಾಖೆ ಕ್ರಮ ಕೈಗೊಂಡಿದೆ. ಪಬ್ಲಿಕ್‌ ಟಿವಿ ವರದಿಯನ್ನಾಧಿರಿಸಿ ಕ್ರಮ ಕೈಗೊಂಡಿರುವ ಉಪಲೋಕಾಯುಕ್ತ ಬಿ.ಎಸ್.ಪಾಟೀಲ್, ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 U/s 7(2) & 9(3)(a) ನೇದರಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ನೋಟಿಸ್ ಜಾರಿಗೊಳಿಸಿದ್ದಾರೆ. ಜಿಲ್ಲಾ ವೈದ್ಯಾಧಿಕಾರಿ ರಾಜಕುಮಾರ ಯರಗಲ್, ಜಿಲ್ಲಾಸ್ಪತ್ರೆ ಶಸ್ತ್ರ ಚಿಕಿತ್ಸಕ ಸಂಗಣ್ಣ ಲಕ್ಕಣ್ಣವರ, ಜಿಲ್ಲಾಸ್ಪತ್ರೆ ರೆಸಿಡೆಂಟ್ ಮೆಡಿಕಲ್ ಅಧಿಕಾರಿ ಎ.ಜಿ.ಬಿರಾದಾರ ವಿರುದ್ಧ ಪ್ರಕರಣ ದಾಖಲಾಗಿದೆ.

Spread the love

ವಿಜಯಪುರ: ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆಯಾದ ಮಹಿಳೆಯರಿಗೆ ಹಾಕಲಾಗಿದ್ದ ಹೊಲಿಗೆ ಬಿಚ್ಚಿ ಸಮಸ್ಯೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿಯನ್ನಾಧರಿಸಿ ವೈದ್ಯಾಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತ ಇಲಾಖೆ ಕ್ರಮ ಕೈಗೊಂಡಿದೆ.

 ಕ್ರಮ ಕೈಗೊಂಡಿರುವ ಉಪಲೋಕಾಯುಕ್ತ ಬಿ.ಎಸ್.ಪಾಟೀಲ್, ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 U/s 7(2) & 9(3)(a) ನೇದರಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ನೋಟಿಸ್ ಜಾರಿಗೊಳಿಸಿದ್ದಾರೆ. ಜಿಲ್ಲಾ ವೈದ್ಯಾಧಿಕಾರಿ ರಾಜಕುಮಾರ ಯರಗಲ್, ಜಿಲ್ಲಾಸ್ಪತ್ರೆ ಶಸ್ತ್ರ ಚಿಕಿತ್ಸಕ ಸಂಗಣ್ಣ ಲಕ್ಕಣ್ಣವರ, ಜಿಲ್ಲಾಸ್ಪತ್ರೆ ರೆಸಿಡೆಂಟ್ ಮೆಡಿಕಲ್ ಅಧಿಕಾರಿ ಎ.ಜಿ.ಬಿರಾದಾರ ವಿರುದ್ಧ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ