Breaking News
Home / ಜಿಲ್ಲೆ / ಬೆಳಗಾವಿ / ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ನಮ್ಮ ಅಭ್ಯರ್ಥಿಗಳು ಗೆಲ್ಲಲು ಏನು ಬೇಕೋ ಅದನ್ನು ಮಾಡಿದ್ದಾರೆ: ಬೊಮ್ಮಾಯಿ

ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ನಮ್ಮ ಅಭ್ಯರ್ಥಿಗಳು ಗೆಲ್ಲಲು ಏನು ಬೇಕೋ ಅದನ್ನು ಮಾಡಿದ್ದಾರೆ: ಬೊಮ್ಮಾಯಿ

Spread the love

ಬೆಳಗಾವಿ: ‘ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರು ಅಮೆರಿಕಕ್ಕೆ ಹೋಗುವುದಾಗಿ ನನಗೆ ಮುಂಚೆಯೇ ಹೇಳಿದ್ದರು. ಆರು ತಿಂಗಳ ಹಿಂದೆಯೇ ಅವರ ಕಾರ್ಯಕ್ರಮ ನಿಗದಿಯಾಗಿದ್ದರಿಂದ, ವಿಧಾನ ಪರಿಷತ್‌ ಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಳ್ಳಲು ಅವರಿಗೆ ಆಗಿಲ್ಲ.

ಆದರೆ, ನಮ್ಮ ಅಭ್ಯರ್ಥಿಗಳು ಗೆಲ್ಲಲು ಏನು ಬೇಕೋ ಅದನ್ನು ಮಾಡಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

‘ಕೋರೆ ಅವರು ನಮ್ಮ ಹಿರಿಯರು, ಮಾರ್ಗದರ್ಶಕ. ಅವರ ಕೊಡುಗೆಯನ್ನು ಪಕ್ಷವೂ ಗುರುತಿಸುತ್ತದೆ, ನಾವೂ ಗುರುತಿಸುತ್ತೇವೆ. ಸುದೀರ್ಘ ನಾಲ್ಕು ದಶಕಗಳ ಅವರ ಸಾರ್ವಜನಿಕ ಸೇವೆಯು ನಮಗೆ ಮಾರ್ಗದರ್ಶಿ. ಅವರಿಗೆ ಪಕ್ಷದಲ್ಲಿ ಮಹತ್ವ ನೀಡಿಲ್ಲ ಎಂಬುದು ಬರೀ ಊಹಾಪೋಹ’ ಎಂದು ಅವರು ನಗರದಲ್ಲಿ ಮಧ್ಯಮದವರಿಗೆ ತಿಳಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ