Breaking News

ವಟ ಸಾವಿತ್ರಿ ವ್ರತದ ಮಂಗಳಕರವಾದ ದಿನ ಪೂಜೆ ಸಲ್ಲಿಸಿದ ಶಶಿಕಲಾ ಜೊಲ್ಲೆ

Spread the love

ವಟ ಸಾವಿತ್ರಿ ವ್ರತದ ಮಂಗಳಕರವಾದ ದಿನವಾದ ಇಂದು ನಿಪ್ಪಾಣಿ ತಾಲೂಕಿನ ಭಿವಶಿ ಗ್ರಾಮದಲ್ಲಿ, ಸುಮಂಗಲಿಯರ ಜೊತೆಗೂಡಿ ಆಲದ ಮರಕ್ಕೆ ಶಾಸ್ತ್ರೋಕ್ತವಾಗಿ *ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಯವರು ಪೂಜೆ ಸಲ್ಲಿಸಿದರು..

ಇದೇ ಸಂಧರ್ಭದಲ್ಲಿ ಮಾತನಾಡಿ ಸಚಿವೆ ಜೊಲ್ಲೆ ಪತಿ-ಪತ್ನಿಯರ ನಡುವಿನ ಪವಿತ್ರ ಬಾಂಧವ್ಯದ ಶ್ರೇಷ್ಠತೆಯನ್ನು ಬಿಂಬಿಸುವ, ಸಂಸಾರದೊಂದಿಗೆ ಪಾರಮಾರ್ಥಿಕ ಚಿಂತನೆಯನ್ನು ಬೋಧಿಸುವ ವಿಶೇಷ ಆಚರಣೆ ಇದಾಗಿದೆ.

ಹೀಗಾಗಿ ಪತಿಯ ಆಯುಷ್ಯ, ಆರೋಗ್ಯ ವೃದ್ಧಿಯಾಗಿ ಈ ವಿಶೇಷ ಆಚರಣೆಯನ್ನು ಮಾಡಲಾಗುತ್ತದೆ ಎಂದರು..

ಈ ಸಂಧರ್ಭದಲ್ಲಿ ಭಿವಶಿ ಗ್ರಾಮದ ನೂರಾರು ಮಹಿಳೆಯರು ಸಚಿವೆ ಜೊಲ್ಲೆಗೆ ಸಾಥ ನೀಡಿದರು…


Spread the love

About Laxminews 24x7

Check Also

ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು

Spread the loveಸನ್ಮಾನ್ಯ ಸತೀಶ್ ಜಾರಕಿಹೊಳಿ ಲೋಕೋಪಯೋಗಿ ಹಾಗೂ ಬೆಳಗಾವಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ