Breaking News

ಬೆಳಗಾವಿಗೆ ಮಂಜೂರಾಗಿದ್ದ ಕರ್ನಾಟಕ ರಾಜ್ಯ ಗ್ರಾಹಕರ ಆಯೋಗ ಪೀಠ ಕಲಬುರಗಿಯಲ್ಲಿ ಕಾರ್ಯಾರಂಭ ಮಾಡಿರುವುದು ದುರ್ದೈವ

Spread the love

ಬೆಳಗಾವಿಗೆ ಮಂಜೂರಾಗಿದ್ದ ಕರ್ನಾಟಕ ರಾಜ್ಯ ಗ್ರಾಹಕರ ಆಯೋಗ ಪೀಠ ಕಲಬುರಗಿಯಲ್ಲಿ ಕಾರ್ಯಾರಂಭ ಮಾಡಿರುವುದು ದುರ್ದೈವದ ಸಂಗತಿ ಎಂದು ಆಮ್ ಆದ್ಮಿ ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ತಿಳಿಸಿದ್ದಾರೆ.

ಬೆಳಗಾವಿಗೆ ಯಾವುದೇ ಒಂದು ಸರಕಾರಿ ಯೋಜನೆ ಪಡೆಯಬೇಕೆಂದರೆ ಹೋರಾಟದ ಮೂಲಕವೆ ಪಡೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಎಟಿ ಪೀಠ ಸ್ಥಾಪನೆ ಮಾಡುವಾಗ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸ್ಥಳಾಂತರವಾಗುವಾಲು ಹೋರಾಟ, ಬೆಳಗಾವಿಗೆ ಏಮ್ಸ್ ಬರಬೇಕೆಂದು ಹೋರಾಟ ನಡೆಸಲಾಗುತ್ತಿದೆ.

ಇದರ ನಡುವೆಯೇ ಬೆಳಗಾವಿಗೆ ಮಂಜೂರಾಗಿದ್ದ ಕರ್ನಾಟಕ ರಾಜ್ಯ ಗ್ರಾಹಕರ ಆಯೋಗ ಪೀಠ ಸ್ಥಾಪನೆ ಕಲಬುರಗಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಪ್ರಭಾವಿ ಸಚಿವ ಉಮೇಶ ಕತ್ತಿ ಅವರ ನಿರ್ಲಕ್ಷ್ಯ ದೋರಣೆಯೇ ಕಾರಣ ಎಂದು ಕಿಡಿಕಾರಿದ್ದಾರೆ.


Spread the love

About Laxminews 24x7

Check Also

ಗ್ಯಾರಂಟಿಗಳ ಬಜೆಟ್ ಇಡೀ ರಾಜ್ಯದ ಆರ್ಥಿಕತೆ ಕುಸಿತಕ್ಕೆ ಕಾರಣವಾಗಲಿದೆ

Spread the loveಬೆಳಗಾವಿ: ಶಿಸ್ತುಬದ್ಧ ತೆರಿಗೆ ಪಾವತಿ ಸೇರಿ ದೇಶದ ಕಾನೂನು ಪಾಲನೆಯಲ್ಲಿ ಯೋಜನಾ ಬದ್ಧ ಜೀವನ ವ್ಯವಸ್ಥೆ ಹೊಂದಿರುವ ಕರ್ನಾಟಕಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ