Breaking News

ಸವದತ್ತಿಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಸವದತ್ತಿಯ ರೇಣುಕಾ ಯಲ್ಲಮ್ಮಾ ದೇವಸ್ಥಾನದ ವರಾಂಡಾಕ್ಕೆನುಗ್ಗಿದ ನೀರು

Spread the love

ಸವದತ್ತಿಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಸವದತ್ತಿಯ ರೇಣುಕಾ ಯಲ್ಲಮ್ಮಾ ದೇವಸ್ಥಾನದ ವರಾಂಡಾಕ್ಕೆ ನೀರು ನುಗ್ಗಿದ್ದು ದೇವಿಯ ದರ್ಶನವನ್ನು ಪಡೆಯಲು ಭಕ್ತರು ಪರದಾಡುವ ಪ್ರಸಂಗ ನಿರ್ಮಾಣವಾಗಿತ್ತು.

ಹೌದು ಇಂದು ಗುರುವಾರ ಮಧ್ಯಾಹ್ನದ ವೇಳೆಗೆ ಸವದತ್ತಿಯಲ್ಲಿ ಸುರಿದ ಧಾರಾಕಾರ ಮಳಿಯಿಂದಾಗಿ ಸವದತ್ತಿ ಅಧಿದೇವತೆ ರೇಣುಕಾ ಯಲ್ಲಮ್ಮಾ ದೇವಸ್ಥಾನದ ವರಾಂಡಾಕ್ಕೆ ನೀರು ನುಗ್ಗಿದೆ. ಪರಿಣಾಮವಾಗಿ ದೇವಿಯ ದರ್ಶನಕ್ಕೆ ಬಂದಿದ್ದ ಭಕ್ತರು ದೇವಿಯ ದರ್ಶನವನ್ನು ಪಡೆಯಲು ಪರದಾಡಬೇಕಾಯಿತು. ಏಕಾಏಕಿಯಾಗಿ ಮಳೆ ರಭಸವಾಗಿ ಬೀಳಲಾರಂಭಿಸಿದ್ದರಿಂದ ಭಕ್ತರು ಓಡಿ ಹೋಗಿ ದೇವಸ್ಥಾನಕ್ಕೆ ನುಗ್ಗಿದ್ದಾರೆ. ಈ ವೇಳೆ ವರಾಂಡದ ನೀರು ಹೊರಹಾಕಲು ದೇಗುಲ ಆಡಳಿತ ಮಂಡಳಿ ಹೈರಾಣಾಗಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ