ಶಾಮನೂರು ಶಿವಶಂಕರಪ್ಪನವರ ಮೊಮ್ಮಗಳಾದ ಅಕ್ಷತ ಹಾಗು ಸಿಎಂ ಬಸವರಾಜ ಬೊಮ್ಮಾಯಿಯರ ಆಪ್ತನ ಮಗನಾದ ಅಭಿಷೇಕ್ ಪಾಟೀಲ್ ಕಲ್ಯಾಣ ಅದ್ಧೂರಿಯಾಗಿ ಜರುಗಿತು. ದಾವಣಗೆರೆಯ ಬಾಪೂಜಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಎಂ ಬೊಮ್ಮಾಯಿ ಬೆಳಿಗ್ಗೆಯೇ ಆಗಮಿಸಿದ್ದರು.

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …