Breaking News

ಮೋದಿ ಬಂದಾಗ ಜನ ಸೇರಿಸಿದ್ರೆ ಕೋವಿಡ್ ಹೆಚ್ಚಾಗಲ್ವಾ ಅನ್ನೋ ಪತ್ರಕರ್ತರ ಪ್ರಶ್ನೆಗೆ ಸಿಎಂ ಬೊಮ್ಮಾಯಿ ಸಿಡಿಮಿಡಿ

Spread the love

ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ (PM Modi) ಬಂದಾಗ ಜನ ಸೇರಿಸಿದ್ರೆ ಕೋವಿಡ್ (Covid) ಹೆಚ್ಚಾಗಲ್ವಾ ಅನ್ನೋ ಪತ್ರಕರ್ತರ ಪ್ರಶ್ನೆಗೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಸಿಡಿಮಿಡಿಗೊಂಡರು. ಉತ್ತರಿಸದೇ ಹೊರಟು ಹೋದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರತಿಭಟನೆ ಮಾಡಿದ್ರೆ ಕೋವಿಡ್ ಹೆಚ್ಚಾಗುತ್ತೆ. ಪ್ರಧಾನಿ ಮೋದಿ ಬಂದಾಗ ಜನ ಸೇರಿದರೆ ಕೋವಿಡ್ ಹೆಚ್ಚಾಗಲ್ವಾ ಎಂದು ಕೇಳಿದ ಪ್ರಶ್ನೆಗೆ ಅಸಮಾಧಾನಗೊಂಡ ಸಿಎಂ ಉತ್ತರಿಸದೇ ಹೊರಟು ಹೋದರು.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ