Breaking News

ಮೋದಿ ಬಂದಾಗ ಜನ ಸೇರಿಸಿದ್ರೆ ಕೋವಿಡ್ ಹೆಚ್ಚಾಗಲ್ವಾ ಅನ್ನೋ ಪತ್ರಕರ್ತರ ಪ್ರಶ್ನೆಗೆ ಸಿಎಂ ಬೊಮ್ಮಾಯಿ ಸಿಡಿಮಿಡಿ

Spread the love

ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ (PM Modi) ಬಂದಾಗ ಜನ ಸೇರಿಸಿದ್ರೆ ಕೋವಿಡ್ (Covid) ಹೆಚ್ಚಾಗಲ್ವಾ ಅನ್ನೋ ಪತ್ರಕರ್ತರ ಪ್ರಶ್ನೆಗೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಸಿಡಿಮಿಡಿಗೊಂಡರು. ಉತ್ತರಿಸದೇ ಹೊರಟು ಹೋದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರತಿಭಟನೆ ಮಾಡಿದ್ರೆ ಕೋವಿಡ್ ಹೆಚ್ಚಾಗುತ್ತೆ. ಪ್ರಧಾನಿ ಮೋದಿ ಬಂದಾಗ ಜನ ಸೇರಿದರೆ ಕೋವಿಡ್ ಹೆಚ್ಚಾಗಲ್ವಾ ಎಂದು ಕೇಳಿದ ಪ್ರಶ್ನೆಗೆ ಅಸಮಾಧಾನಗೊಂಡ ಸಿಎಂ ಉತ್ತರಿಸದೇ ಹೊರಟು ಹೋದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ