Breaking News
Home / ಹುಬ್ಬಳ್ಳಿ / ಹುಬ್ಬಳ್ಳಿ : ಪ್ರೇಮ ವೈಫಲ್ಯಕ್ಕೆ ನೊಂದು ನೇಣಿಗೆ ಶರಣಾದ ಯುವಕ

ಹುಬ್ಬಳ್ಳಿ : ಪ್ರೇಮ ವೈಫಲ್ಯಕ್ಕೆ ನೊಂದು ನೇಣಿಗೆ ಶರಣಾದ ಯುವಕ

Spread the love

ಹುಬ್ಬಳ್ಳಿ : ಯುವಕನೋರ್ವ ಪ್ರೇಮ ವೈಫಲ್ಯಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ಕೊಟ್ರೇಶ್ ಮಠಪತಿ (20) ಎಂಬಾತ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ.

ಕೂಲಿ ಕಾರ್ಮಿಕನಾಗಿದ್ದ ಕೊಟ್ರೇಶ್ ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆ ಯುವತಿಗೆ ಬೇರೆ ಹುಡುಗನ ‌ಜೊತೆ ಮದುವೆ ನಿಶ್ಚಯವಾಗಿದೆ. ಇದರಿಂದ ಮನನೊಂದು ಕೊಟ್ರೇಶ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ – ಧಾರವಾಡ ಅರ್ಧ ದಿನ ಬಂದ್!

Spread the loveಧಾರವಾಡ: ಇಡೀ ದೇಶದ ಗಮನ ಸೆಳೆದಿರುವ ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಖಂಡಿಸಿ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ